ಹಾಸನ ಜಿಲ್ಲೆಯಲ್ಲಿ ಇಂದು ಕೂಡ ತ್ರಿಶತಕ ದಾಟಿದ ಕೊರೋನಾ ಸೊಂಕಿತರ ಸಂಖ್ಯೆ;
ಇಂದು 358ಮಂದಿಗೆ ಅಂಟಿದ ಸೋಂಕು;
167 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದರು.
ಇದುವರೆಗೆ 177 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ.
57ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಸುದ್ದಿ ಸಂಪಾದಕರು
ಹರೀಶ್ ಹೆಚ್ ಆರ್
(ಕೋಟೆ ).
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info