ವಿಷಯಕ್ಕೆ ಹೋಗಿ

ಹಾಸನ ಜಿಲ್ಲೆಯ ವಿವಿಧ ಜಲಾಶಯದ ಇಂದಿನ ನೀರಿನ ಮಟ್ಟ ಮತ್ತು ಮಳೆ ಪ್ರಮಾಣದ ವರದಿ.

ಹಾಸನ ಜಿಲ್ಲೆಯ ವಿವಿಧ ಜಲಾಶಯಗಳ ನೀರಿನ ಮಟ್ಟ ಮತ್ತು ಮಳೆಯ ಪ್ರಮಾಣ harish h r (kote) ಹರೀಶ್ ಹೆಚ್ ಆರ್ (ಕೋಟೆ). ಹಾಸನ ಆ.18(ಕರ್ನಾಟಕ ವಾರ್ತೆ): HEMAVATHI RESERVOIR Dt- 18-08-2020 6.00 AM Max Levl: 2922.00 ft Today's lvl :2921.22 ( 2921.27 )ft, Max Cap: 37.103 TMC Today's cap: 36.34 ( 36.39 ) Tmc Live cap : 31.97 ( 32.02 )Tmc Inflow: 18145 ( 9189 )Cus, Outflow River: 18800 ( 7600 ) cus. Canals- LBC : 2150 (3200) cus, RBC : 150(300) Cus, HRBHLC: 450(600) Cus, Total out flow : 21550 ( 11700 ) cus note: corresponding last year readings are shown in bracket. ವಾಟೆಹೊಳೆ ಜಲಾಶಯದ ನೀರಿನ ಮಟ್ಟ VATEHOLE RESERVOIR Dt- 18-08-2020 6.00 AM Max Levl: 966.05mt/ 3169.61 ft Today's lvl : 3169.28ft (3168.13) Max Cap: 1.51 TMC Today's cap: 1490.909 mcft (1424.090) Live cap : 1346.909 (1280.090) mcft Inflow: 521.79 (535 00)Cus, Outflow River: 5.00 (3.00) cus. Canals- LBC : 6.00 (0.00)cus, RBC : 85.00 (0.00) Cus, Evoparation: 3.31 (2.77) cus Spillway : 312.00 (529.23) cus Total out flow : 411.31(535.00) cus. note: corresponding last year readings are shown in bracket. TODAY'S RAINFALL REPORT :- Measure ments -milimeters Sakleshpura 36.8 Balupette 28.2 Belgod 25.2 Hanbal 31.4 Shrukravarsantte 51.4 Marnahalli 95.3 Hetur 75.2 Yeslur 72.0 Hosur 31.0 Arkalgud kasaba 12.2 mallipatna 20.0 doddamagge 5.2 Ramanthpura 10.2 konanuru 5.0 Basavapatna 6.0 Doddabemmatti 10.2 GM Alur 8.0 Palya 8.2 Kundur 25.4 K Hosakote 52.0 H n pura 5.4 halikote 14.6 hallimysore 6.3 Belur 14.0 halebeedu 1.8 Hagre 13.2 bicodu 15.2 gendehalli 10.3 arehalli 27.0 Hassan Taluk rain report Hassan 5.8 Salgame 8.8 Kattaya 6.3 Goruru 23.1 Shanthigrama 5.2 Dudda 4.0 C r patna Kasaba:- 6.0 Udyapura:-5.0 Baguru:- 6.0 Nuggehalli:-2.8 Hirisave:-nill Shravanabelagola:-4.3 ವಿಮರ್ಶಾ -vimarsha

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...