ಹಾಸನ:-ಕೋವಿಡ್ -19ಮರಣ ಪ್ರಮಾಣವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಹೆಚ್ಚಿನ ಕಾಳಜಿಯೊಂದಿಗೆ ಸೂಕ್ತ ಚಿಕಿತ್ಸೆನೀಡಿ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರಾದ ಶ್ರೀರಾಮುಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ
ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳೊಂದಿಗೆ ಇಂದು ವಿಡಿಯೋ ಸಂವಾದ ನಡೆಸಿದ ಅವರು ಸದ್ಯ ಕೆಲಸ ನಿರ್ವಹಿಸುತ್ತಿರುವ ಎಲ್ಲವೈದ್ಯರ ಕರ್ತವ್ಯವೂ ಅಭಿನಂದನಾರ್ಹ ಆದರೆ ಕಾರಣ ಸಾವಿನ ಸಂಖ್ಯೆ ಕಡಿಮೆ ಮಾಡಲು ಇನ್ನಷ್ಟುಶ್ರಮವಹಿಸಿ ಎಂದರು.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info