ವಿಷಯಕ್ಕೆ ಹೋಗಿ

ದೊಡ್ಡಗದ್ದವಳ್ಳಿ ಮಹಾಲಕ್ಷಿ ದೇವಾಲಯ ವಿಗ್ರಹ ಧ್ವಂಸ :ನಿಷ್ಪಕ್ಷಪಾತ ತನಿಖೆಗೆ ಆಗ್ರಹ

ಘಟನೆ ವಿವರ:-



 ನಿನ್ನೆ ರಾತ್ರಿ ದುಷ್ಕರ್ಮಿಗಳಿಂದ ರಾಜ್ಯದ ದೊಡ್ಡ ಪರಂಪರೆ, ಇತಿಹಾಸ ನಾಶವಾಗಿದೆ. ಹೊಯ್ಸಳರ ವಿಷ್ಣುವರ್ಧನನ ಕಾಲದ ಸಾ.ಶ. 1113 ರಲ್ಲಿ ವಜ್ರದ ವ್ಯಾಪಾರಿಗಳಿಂದ ಕಟ್ಟಿಸಲ್ಪಟ್ಟ ಹಾಸನ ಜಿಲ್ಲೆಯ ದೊಡ್ಡಗದ್ದವಳ್ಳಿ ಗ್ರಾಮದ ಚತುಷ್ಕೂಟ ಮಹಾಲಕ್ಷ್ಮಿ ದೇವಾಲಯದ ದಕ್ಷಿಣ ಗರ್ಭಗೃಹದಲ್ಲಿದ್ದ ಮಹಾಕಾಳಿ ಅಥವಾ ದಕ್ಷಿಣ ಭದ್ರಕಾಲಿ ಅಮ್ಮನವರ ವಿಗ್ರಹವನ್ನು ಒಡೆದು ಹಾಕಲಾಗಿದೆ. ( ಜಾರಿ‌ ಬಿದ್ದಿದೆ ಎಂದೂ‌ ಕೂಡ ಹೇಳಲಾಗುತ್ತಿದೆ) ಇಂತಹ ಪರಮ‌ನೀಚ ಕೃತ್ಯಕ್ಕೆ ಕಾರಣರಾದವರನ್ನು ಕಠಿಣ ಶಿಕ್ಷೆಗಳಿಂದ ದಂಡಿಸಬೇಕಿದೆ. ಇಂತಹ ಒಂದು ಭದ್ರಕಾಳಿಯ ವಿಗ್ರಹ ಅಪರೂಪದಲ್ಲಿ ಅಪರೂಪವಾಗಿತ್ತು. ಇದರ ರಕ್ಷಣೆಯ ಹೊಣೆ ಹೊತ್ತಿರುವ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ( ASI) ಇದಕ್ಕೆ ಉತ್ತರಿಸಿ, ಜವಾಬು ನೀಡಬೇಕಿದೆ. ತನ್ನ ಅಸಮರ್ಥತೆಯನ್ನು ಒಪ್ಪಿಕೊಳ್ಳಬೇಕಿದೆ. ಸಾಲದ್ದಕ್ಕೆ ಪರಂಪರೆಯ ಸಪ್ತಾಹವನ್ನು ಆಚರಿಸುತ್ತಿರುವ ಈ ವಾರದಲ್ಲಿ ಇದು ರಾಜ್ಯಕ್ಕೆ, ಪರಂಪರೆಗೆ ಆದ ದೊಡ್ಡ ನಷ್ಟವಾಗಿದೆ. ಭಕ್ತಾದಿಗಳ ಮನಸಿಗೆ ತುಂಬಾ ದುಃಖವಾಗಿದೆ. ಇದಕ್ಕೆ ಕಾರಣರಾದವರಿಗೆ ಧಿಕ್ಕಾರವಿರಲಿ ಎಂದು ಕೂಗುತ್ತಿದ್ದಾರೆ ಅದಾಗಿಯೇ ಬಿದ್ದು ಒಡೆದು ಹೋಯಿತು ಎಂಬ ಸಬೂಬು ಹೇಳದಿರಲಿ. ಸರಿಯಾದ ರೀತಿಯಲ್ಲಿ ತನಿಖೆ ನಡೆದು ಸತ್ಯ ಹೊರಬರಲಿ ಭಕ್ತಾದಿಗಳು ಆಗ್ರಹ ಪಡಿಸಿದ್ದಾರೆ. 




ಸ್ಥಳ ಪರಿಚಯ:- 






ದೊಡ್ಡಗದ್ದವಳ್ಳಿಯು ಹಾಸನ ಜಿಲ್ಲೆಯ ಒಂದು ಹಳ್ಳಿ. ಇದು ಹೊಯ್ಸಳ ಶೈಲಿಯ ಪುರಾತನ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಪ್ರಸಿದ್ಧಿ. ಹಾಸನದಿಂದ ಬೇಲೂರಿಗೆಹೋಗುವ ರಸ್ತೆಯಲ್ಲಿ ೧೬ ಕಿ.ಮೀ. ಸಾಗಿದರೆ ದೊಡ್ಡಗದ್ದವಳ್ಳಿ ಸಿಗುತ್ತದೆ. ಇಲ್ಲಿಯ ಪ್ರಮುಖ ಆಕರ್ಷಣೆಯಾದ ಮಹಾಲಕ್ಷ್ಮಿ ದೇವಸ್ಥಾನವನ್ನು ಹೊಯ್ಸಳ ರಾಜ ವಿಷ್ಣುವರ್ಧನನ ಆಳ್ವಿಕೆಯಲ್ಲಿ ಕ್ರಿ.ಶ. ೧೧೧೪ರಲ್ಲಿ ನಿರ್ಮಿಸಲಾಯಿತು. ಈ ದೇವಾಲಯವು ಚತುಷ್ಕುಟ(ಒಂದೇ ಜಗತಿಯ ಮೇಲೆ ನಾಲ್ಕು ಮುಖ್ಯ ಗರ್ಭಗುಡಿಗಳು ಮತ್ತು ನಾಲ್ಕು ಮುಖ್ಯ ಶಿಖರಗಳಿರುವುದು) ದೇವಾಲಯವಾಗಿದ್ದು , ಕಾಲಿಮಾತೆ, ಮಹಾಲಕ್ಷ್ಮಿ, ಶಿವಲಿಂಗ, ಮತ್ತು ವಿಷ್ಣು ( ನಲವತ್ತು ವರುಷಗಳ ಹಿಂದೆ ಮೂಲ ವಿಷ್ಣು ವಿಗ್ರಹವು ಕಳುವಾಗಿದ್ದು ಸದ್ಯ ಕಾಲಭೈರವನ ಮೂರ್ತಿಯು ಇಲ್ಲಿದೆ)ವಿನ ವಿಗ್ರಹಗಳಿವೆ. ಇದು ಪೂಜೆಗೊಳ್ಳುವ ಆಲಯವಾಗಿದ್ದು ಭಾರತೀಯ ಪುರಾತತ್ವ ಸರ್ವೇಕ್ಷಣದ ಸುಪರ್ದಿಗೊಳಪಟ್ಟಿದೆ. ೧೯೫೮ ರಲ್ಲಿ ಈ ಆಲಯವನ್ನು ಕೇಂದ್ರ ಸರಕಾರವು ರಾಷ್ಟ್ರೀಯ ಸ್ಮಾರಕ ಎಂದು ಘೋಷಿಸಿದೆ. ದೇವಾಲಯವು ಸೂರ್ಯೋದಯದಿಂದ ಸೂರ್ಯಾಸ್ತದವರೆವಿಗೆ ತೆರೆದಿರುತ್ತದೆ. ಮಹಾಲಕ್ಷ್ಮಿ ದೇವಾಲಯ ದೊಡ್ಡಗದ್ದವಳ್ಳಿ ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ಹಾಸನ ತಾಲ್ಲೂಕಿನಲ್ಲಿರುವ ಒಂದು ಹಳ್ಳಿ. ಕೊಲ್ಹಾಪುರದಲ್ಲಿರುವ ಹಾಗೆ ಇಲ್ಲೊಂದು ಲಕ್ಷ್ಮೀ ದೇವಾಲಯವಿರುವುದರಿಂದ ಇದನ್ನು ಅಭಿನವ ಕೊಲ್ಹಾಪುರವೆಂದೂ ಕರೆಯಲಾಗಿದೆ. ಹೊಯ್ಸಳ ವಾಸ್ತುಶೈಲಿಯ ಅಪೂರ್ವ ಚತುಷ್ಕೂಟಾಚಲ ದೇವಾಲಯಕ್ಕಾಗಿ ಇದು ಪ್ರಸಿದ್ಧವಾಗಿದೆ. ಇಲ್ಲಿಯ ಲಕ್ಷ್ಮೀ ದೇವಾಲಯವನ್ನು ವಿಷ್ಣುವರ್ಧನನ ಕಾಲದಲ್ಲಿ (1113) ಪಾರಿಯಾತ್ರದ ಮಹಾವಡ್ಡ ವ್ಯವಹಾರಿಕುಲ್ಲಹಣ ರಾಹುತನೂ ಅವನ ಸತಿ ಸಹಜಾದೇವಿಯೂ ಸೇರಿ ಕಟ್ಟಿಸಿದರೆಂದು ಹೇಳಲಾಗಿದೆ..... 



ಪ್ರಧಾನ ಸಂಪಾದಕರು : ಹರೀಶ್ ಹೆಚ್ಆರ್ 
ಕೋಟೆ 






ಸುದ್ದಿ ಸಂಪಾದಕರು ನಾಗೇಂದ್ರ.ಹೆಚ್.ಎನ್.

ಕಾಮೆಂಟ್‌ಗಳು

ಈ ಬ್ಲಾಗ್‌ನ ಜನಪ್ರಿಯ ಪೋಸ್ಟ್‌ಗಳು

ಹಾಸನ ಜಿಲ್ಲೆಯಲ್ಲಿ ಸ್ವಯಂ ಉದ್ಯೋಗಾವಕಾಶಗಳು.

ಕರ್ನಾಟಕ ರಾಜ್ಯದ ಹಾಸನ ಜಿಲ್ಲೆಯಲ್ಲಿ ನೆಲೆಸಿರುವ ಗೃಹಿಣಿಯರು, ನಿವೃತ್ತ ಅಧಿಕಾರಿಗಳು /ನೌಕರರು ಮತ್ತು ನಿರುದ್ಯೋಗಿಗಳಿಗೆ ಆರ್ಥಿಕ ವಲಯದಲ್ಲಿ ಹೂಡಿಕೆ ಇಲ್ಲದೆ ವೃತ್ತಿ ಅವಕಾಶಗಳು / ವ್ಯಾಪಾರ ಅವಕಾಶಗಳು  ಪುರುಷ ಮತ್ತು  ಮಹಿಳೆಯರಿಗೆ   ವಯಸ್ಸಿನ ಮಿತಿ: - 25 ರಿಂದ 65 ವರ್ಷಗಳು.  ದಯವಿಟ್ಟು ನಿಮ್ಮ ವಿವರಗಳನ್ನು ಕೆಳಗಿನ ಇಮೇಲ್ ಐಡಿಗೆ ಕಳುಹಿಸಿ.  freelanceadvertisingthassan@gmail.com  ಅಥವಾ  ಸಂಪರ್ಕಿಸಿ  ವಾಟ್ಸಾಪ್ ಸಂದೇಶಗಳು ಮಾತ್ರ  7090899728  Career opportunities /business opportunities with out an investments in financial sector for housewives ,retired officials /employees and unemployed persons residing in Hassan district, Karnataka state India For both male and female. Age limit:- 25 to 65 years. Please send your details to below email id. freelanceadvertisingathassan@gmail.com Or  Contact  WhatsApp messages only 070908 99728

ಉತ್ತಮ ಫಲಿತಾಂಶ , ಹಣ ಉಳಿತಾಯ.

ನಾನು ನೆಟ್‌ಸರ್ಫ್ ಡೈರೆಕ್ಟ್‌ನೊಂದಿಗೆ ಕೆಲಸ ಮಾಡುತ್ತಿದ್ದೇನೆ. ನಾನು ನೆಟ್ಸರ್ಫ್ ಉತ್ಪನ್ನಗಳನ್ನು ನಿಯಮಿತವಾಗಿ ಬಳಸುತ್ತಿದ್ದೇನೆ. ನಾನು ನಿಮಗೆ ಈ ಉತ್ಪನ್ನಗಳನ್ನು ಬಲವಾಗಿ ಶಿಫಾರಸು ಮಾಡುತ್ತೇವೆ. 'NETSURF DIRECT' 5 ವಿವಿಧ ವಿಭಾಗಗಳಲ್ಲಿ 90 ಕ್ಕೂ ಹೆಚ್ಚು ಗಿಡಮೂಲಿಕೆ ಉತ್ಪನ್ನಗಳನ್ನು ನೀಡುತ್ತದೆ ಅಂದರೆ ಆರೋಗ್ಯ ರಕ್ಷಣೆ, ವೈಯಕ್ತಿಕ ಆರೈಕೆ, ಬಣ್ಣ ಸೌಂದರ್ಯವರ್ಧಕಗಳು, ಗೃಹ ಆರೈಕೆ ಮತ್ತು ಕೃಷಿ. ಈ ಉತ್ಪನ್ನಗಳನ್ನು ಭಾರತದಾದ್ಯಂತ 2.5 ಮಿಲಿಯನ್‌ಗಿಂತಲೂ ಹೆಚ್ಚು ಗ್ರಾಹಕರು ನಂಬಿದ್ದಾರೆ. ಕೆಳಗಿನ ಲಿಂಕ್ ಅನ್ನು ಕ್ಲಿಕ್ ಮಾಡುವ ಮೂಲಕ ನೆಟ್‌ಸರ್ಫ್ ವರ್ಲ್ಡ್ ಅಪ್ಲಿಕೇಶನ್ ಡೌನ್‌ಲೋಡ್ ಮಾಡಿ ಮತ್ತು ಎಲ್ಲಾ ನೆಟ್‌ಸರ್ಫ್ ಉತ್ಪನ್ನಗಳ ಮೇಲೆ ಅತ್ಯಾಕರ್ಷಕ ಕೊಡುಗೆಗಳನ್ನು ಪಡೆದುಕೊಳ್ಳಿ. ಒಮ್ಮೆ ನೀವು ಅಪ್ಲಿಕೇಶನ್ ಅನ್ನು ಡೌನ್‌ಲೋಡ್ ಮಾಡಿದ ನಂತರ, ನನ್ನ ಮೊಬೈಲ್ ಸಂಖ್ಯೆಯನ್ನು (8453502625) "ಉಲ್ಲೇಖಿಸಿದವರು" ನಲ್ಲಿ ನಮೂದಿಸಿ ಮತ್ತು ನಿಮ್ಮ 1ನೇ ಖರೀದಿಯಿಂದ ಪುನಃ ಪಡೆದುಕೊಳ್ಳಬಹುದಾದ ರೂ.100 ವೋಚರ್ ಅನ್ನು ಪಡೆಯಿರಿ. Andriod ಬಳಕೆದಾರರು: https://bit.ly/3SxEkfB ಆಪಲ್ ಬಳಕೆದಾರರು: https://apple.co/3Ace2JT   I am working with Netsurf Direct. I am using Netsurf products regularly. I strongly recommend these products to you .   'NETSURF DIRECT...

ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ (92) ವಿಧಿವಶ. ನಾಳೆ ಅಂತ್ಯಕ್ರಿಯೆ

ಮಾಜಿ ಮುಖ್ಯಮಂತ್ರಿ ಎಸ್.ಎಂ ಕೃಷ್ಣ ಇನ್ನಿಲ್ಲ:- ತಡ ರಾತ್ರಿ ನಿಧನರಾಗಿರುವ ಎಸ್.ಎಂ ಕೃಷ್ಣ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ ಕೃಷ್ಣ ಇತ್ತೀಚೆಗೆ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದ  ಎಸ್.ಎಂ.ಕೃಷ್ಣ (92) ಇಂದು ವಿಧಿವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಎಸ್.ಎಂ.ಕೃಷ್ಣ ಅವರನ್ನು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದೀಗ ಅವರು ಚಿಕಿತ್ಸೆ ಫಲಕಾರಿಯಾಗದೆ    ಕೊನೆಯುಸಿರೆಳೆದಿದ್ದಾರೆ. ಎಸ್​ಎಂ ಕೃಷ್ಣ ಅವರು ಪೂರ್ತಿ ಹೆಸರು ಸೋಮನಹಳ್ಳಿ ಮಲ್ಲಯ್ಯ ಕೃಷ್ಣ. ಮಂಡ್ಯದ ಸೋಮನಹಳ್ಳಿಯಲ್ಲಿ 1932ರಲ್ಲಿ ಜನಿಸಿದ್ದ ಅವರು, ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಶಿಕ್ಷಣ ಪಡೆದುಕೊಂಡಿದ್ದರು. ಎಸ್‌ಎಂ ಕೃಷ್ಣ ಅವರು 1999 ರಿಂದ 2004ರವರೆಗೆ ಕರ್ನಾಟಕದ 16ನೇ ಮುಖ್ಯಮಂತ್ರಿಗಳಾಗಿದ್ದರು. ನಂತರ 2004 ರಿಂದ 2008ರವರೆಗೆ ಮಹಾರಾಷ್ಟ್ರದ ರಾಜ್ಯಪಾಲರಾಗಿ, ಕೇಂದ್ರ ವಿದೇಶಾಂಗ ಸಚಿವರಾಗಿಯೂ ಕಾರ್ಯ ನಿರ್ವಹಿಸಿದ್ದರು. ಸ್ಪೀಕರ್ ಆಗಿಯೂ ಸೇವೆ ಸಲ್ಲಿಕೆ ಡಿಸೆಂಬರ್ 1989ರಿಂದ ಜನವರಿ 1993ರವರೆಗೆ ಕರ್ನಾಟಕ ವಿಧಾನಸಭೆಯ ಸ್ಪೀಕರ್ ಆಗಿಯೂ ಸೇವೆ ಸಲ್ಲಿಸಿದ್ದರು. 1971 ರಿಂದ 2014ರವರೆಗೆ ವಿವಿಧ ಕಾಲಘಟ್ಟದಲ್ಲಿ ಲೋಕಸಭೆ ಮತ್ತು ರಾಜ್ಯಸಭೆಯ ಸದಸ್ಯರು ಆಗಿದ್ದರು. ನಾಳೆ ಎಸ್​​ಎಂ ಕೃಷ್ಣ ಅವರ ಅಂತ್ಯಕ್ರಿಯೆ; ಬೆಂಗಳೂರಲ್ಲಿ ಅಂತಿಮ ದರ್ಶನಕ್ಕೆ ಸಕಲ ಸಿದ್ಧತೆ.. ಫೋಟೋ ಕೃಪೆ :-ವಿಕಿಪೀ...