ವಿದ್ಯುತ್ ವ್ಯತ್ಯಯ
ಹಾಸನ .
(ಕರ್ನಾಟಕ ವಾರ್ತೆ):-
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆ.ಐ.ಎ.ಡಿ.ಬಿ ಉಪವಿಭಾಗದ, ಕೆ.ಐ.ಎ.ಡಿ.ಬಿ ಶಾಖಾ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ4 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಚನ್ನಪಟ್ಟಣ, ದೇವಮ್ಮ ಬಡಾವಣೆ, ಬೊಮ್ಮನಾಯಕನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವಿಭಾಗ ಇವರು ತಿಳಿಸಿದ್ದಾರೆ.
ಹಾಸನ .
(ಕರ್ನಾಟಕ ವಾರ್ತೆ):-
ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆ.ಐ.ಎ.ಡಿ.ಬಿ ಉಪವಿಭಾಗದ, ಕೆ.ಐ.ಎ.ಡಿ.ಬಿ ಶಾಖಾ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ4 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2 ಗಂಟೆಯವರೆಗೆ ಚನ್ನಪಟ್ಟಣ, ದೇವಮ್ಮ ಬಡಾವಣೆ, ಬೊಮ್ಮನಾಯಕನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವಿಭಾಗ ಇವರು ತಿಳಿಸಿದ್ದಾರೆ.
ಕಾಮೆಂಟ್ಗಳು
ಕಾಮೆಂಟ್ ಪೋಸ್ಟ್ ಮಾಡಿ
Vimarsha.info