ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಫೆಬ್ರವರಿ, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಸನ ಜಿಲ್ಲೆಯ ಕೋವಿಡ್-19 ರ ವರದಿ.28/02/2022

ಹಾಸನ ಜಿಲ್ಲೆಯ ಕೋವಿಡ್-19 ರ ವರದಿ. 28/02/2022.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 27/02/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ. 27/02/2022. #ಕೊರೊನಾ #ಹಾಸನ #ವಿಮರ್ಶಾ

ಹಾಸನ ಜಿಲ್ಲೆಯ ಕೋವಿಡ್-19 ವರದಿ.26/02/2022

#ಕೊರೊನಾ #ಹಾಸನ #ವಿಮರ್ಶಾ

ಪೋಲೀಯೋ ಲಸಿಕೆ ಕಾರ್ಯಕ್ರಮ

ಪೋಲಿಯೋ ಲಸಿಕೆಯ ಎರಡು ಹನಿಗಳಿಂದ, ಪೋಲಿಯೋ ವಿರುದ್ಧ ವಿಜಯ ಸಾಧಿಸುವುದನ್ನು ಮುಂದುವರಿಸೋಣ.  ನಿಮ್ಮ ಮಗುವಿಗೆ ಫೆಬ್ರವರಿ 27 ರಂದು ತಪ್ಪದೇ ಲಸಿಕೆ ಹಾಕಿಸಿ. #ಪೋಲಿಯೋ Chief Minister of Karnataka Department of Health and Family Welfare Services Govt of Karnataka

ಹಾಸನ ಜಿಲ್ಲೆಯಲ್ಲಿ ಇಳಿಮುಖವಾಗುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆ.

ಹಾಸನ  ಜಿಲ್ಲೆಯಲ್ಲಿ ಇಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ.  -  25/02/2022. ಹಾಸನ:- ಹಾಸನ ಜಿಲ್ಲೆಯಲ್ಲಿ ಇಂದು 6 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 28 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 2 ಜನ ತೀವ್ರ ಚಿಕಿತ್ಸಾ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 98 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43697 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-25/02/2022.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 23/02/2022.

#ಕೊರೊನಾ-ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 16 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇಂದು 46 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದರೆ. ಒಟ್ಟು ಜಿಲ್ಲೆಯಲ್ಲಿ ಇದುವರೆಗೆ 1,43,682 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-23/02/2022 ವಿಮರ್ಶಾ-vimarsha

ಬ್ರಾಹ್ಮಣ ಸಮುದಾಯಕ್ಕೆ ಆರ್ಥಿಕ ಸಹಾಯ ಮಾನ್ಯ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿರವರಿಂದ ಆಶ್ವಾಸನೆ.

ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಇಂದು ಬೆಂಗಳೂರಿನಲ್ಲಿ ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಹಾಗೂ ಮಾಜಿ ಅಡ್ವೋಕೇಟ್ ಜನರಲ್ ಅಶೋಕ್ ಹಾರನಹಳ್ಳಿ ನೇತೃತ್ವದ ನಿಯೋಗ ಭೇಟಿ ಮಾಡಿ ಮಾತುಕತೆ ನಡೆಸಿತು.  ಈ ಸಂದರ್ಭದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿಸಿ ನಾಗೇಶ್ , ಶಾಸಕರಾದ ರವಿ ಸುಬ್ರಮಣ್ಯ , ಉದಯ್ ಗರುಡಾಚಾರ್,   ವಿಧಾನ ಪರಿಷತ್ ಸದಸ್ಯ ಯು.ಬಿ. ವೆಂಕಟೇಶ್ , ಮಹಾಸಭಾ ಸಂಘಟನಾ ಕಾರ್ಯದರ್ಶಿ ರಾಘವೇಂದ್ರ ಭಟ್, ಹಿರಿಯ ಪದಾಧಿಕಾರಿ ರಾಜೇಂದ್ರ ಪ್ರಸಾದ್ ಮತ್ತು ಇತರರು ಉಪಸ್ಥಿತರಿದ್ದರು. ಮಹಾ ಸಭಾ ನಿರ್ಮಿಸಲು ಉದ್ದೇಶಿಸಿರುವ ಸಮುದಾಯ ಭವನಕ್ಕೆ ಸರಕಾರದ ವತಿಯಿಂದ ಅನುದಾನ ಬಿಡುಗಡೆ ಮಾಡುವುದೂ ಸೇರಿದಂತೆ ವಿವಿಧ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳಿಗೆ ಈ ಸಂದರ್ಭದಲ್ಲಿ ಮನವಿ ಸಲ್ಲಿಸಲಾಯಿತು. ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ ಶೈಕ್ಷಣಿಕ ಮೀಸಲಾತಿ ಸೌಲಭ್ಯ ಕಲ್ಪಿಸುವಂತೆಯೂ ಅಧ್ಯಕ್ಷ ಅಶೋಕ್ ಹಾರನಹಳ್ಳಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳನ್ನು ವಿನಂತಿಸಿದರು. ಮುಖ್ಯಮಂತ್ರಿ ಭರವಸೆ :  ನಿಯೋಗದ ಮನವಿಗೆ ಉತ್ತರಿಸಿದ ಮುಖ್ಯಮಂತ್ರಿಗಳು ಮಹಾ ಸಭಾದ ಸಮುದಾಯ ಭವನದ ನಿರ್ಮಾಣಕ್ಕೆ ಅನುದಾನ ಬಿಡುಗಡೆಯ ಭರವಸೆ ನೀಡಿದರಲ್ಲದೇ ಆರ್ಥಿಕವಾಗಿ ಹಿಂದುಳಿದ ವರ್ಗಗಳಿಗೆ  ಶೈಕ್ಷಣಿಕ ಕ್ಷೇತ್ರದಲ್ಲಿ ಮೀಸಲಾತಿ ಕಲ್ಪಿಸುವ ಬೇಡಿಕೆಯನ್ನು ಪರಿಶೀಲಿಸುವುದಾಗಿಯೂ ಭರವಸೆ ನೀಡಿದರು.

ಹಾಸನ ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿದೆ ಕೋವಿಡ್-19 ಸೋಂಕಿತರ ಸಂಖ್ಯೆ.

ಕೊರೊನಾ-ಹಾಸನ ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 21 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. ಇಂದು 11 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 03 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಈಗ 199 ಮಂದಿ ಕೋವಿಡ್-19 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ 1,43,657 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-21/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯ ಕೋವಿಡ್ -19ರ ವರದಿ. 20/02/2022.

https://m.facebook.com/story.php?story_fbid=330789499069738&id=106481154833908

ಹಾಸನ ಜಿಲ್ಲೆಯ ಕೊರೂನಾ ವರದಿ

#ಕೊರೊನಾ-ಹಾಸನ

ಹಾಸನ ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆ.

ಹಾಸನ  ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ. -  18/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 22 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ ಇಂದು 55 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 05 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಈಗ 257 ಮಂದಿ ಕೋವಿಡ್-19 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,597 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-18/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿಂದು ಸ್ವಲ್ಪಮಟ್ಟಿಗೆ ಇಳಿಕೆ ಕಂಡ ಕೋವಿಡ್-19 ಸೋಂಕಿತರ ಸಂಖ್ಯೆ.

ಹಾಸನ  ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ. -  17/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 43 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ ಇಂದು 78 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 03 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಈಗ 290 ಮಂದಿ ಕೋವಿಡ್-19 ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,575 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-17/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆ.

ಹಾಸನ  ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ. -  16/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 50 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ ಇಂದು 176 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 4 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಈಗ 325 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,532 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-16/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿಂದು13 ಜನರಿಗೆ ಕೋವಿಡ್-19 ಸೋಂಕು ಧ್ರೃಢ ಮತ್ತು 2 ಸಾವು.

ಹಾಸನ  ಜಿಲ್ಲೆಯಲ್ಲಿ ಇಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ. -  15/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 13 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ. 2 ಸಾವು. ಇಂದು 146 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 5 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ ಈಗ 451 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,482 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ # ಕೊರೊನಾ # ವಿಮರ್ಶಾ # ದಿನಾಂಕ:-15/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಳಿತ ಕಾಣುತ್ತಿರುವ ಕೋವಿಡ್- 19 ಸೋಂಕಿತರ ಸಂಖ್ಯೆ.

ಹಾಸನ  ಜಿಲ್ಲೆಯಲ್ಲಿ ಇಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ.  -  14/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 35 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 64 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 7 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 586 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,469 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-14/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಳಿಮುಖ ಕಾಣುತ್ತಿರುವ ಕೋವಿಡ್-19 ಸೋಂಕಿತರ ಸಂಖ್ಯೆ

ಹಾಸನ  ಜಿಲ್ಲೆಯಲ್ಲಿ ಇಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ.  -  13/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 60 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 119 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 7 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 615 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,434 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-13/02/2022 ವಿಮರ್ಶಾ-vimarsha

ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ

ರಾಹುಲ್ ಬಜಾಜ್ ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ನಿಧನರಾಗಿದ್ದಾರೆ, ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ. ಫೆಬ್ರವರಿ 12, 2022,  ನವದೆಹಲಿ:  ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಅವರು 83 ನೇ ವಯಸ್ಸಿನಲ್ಲಿ ಶನಿವಾರ ನಿಧನರಾದರು.  ಮಧ್ಯಾಹ್ನ 2.30ರ ಸುಮಾರಿಗೆ ಅವರು ಕೊನೆಯುಸಿರೆಳೆದರು. ಭಾನುವಾರ ಪುಣೆಯ ವೈಕುಂಠ ಸ್ಮಶಾನದಲ್ಲಿ ಅವರ ಅಂತಿಮ ಸಂಸ್ಕಾರ ನೆರವೇರಲಿದೆ.  ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಅವರು ರಾಹುಲ್ ಬಜಾಜ್ ಅವರಿಗೆ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ  ನೆರವೇರಿಸಲಾಗುವುದೆಂದು ಹೇಳಿದ್ದಾರೆ. ಬಜಾಜ್ ಅವರು ಪುತ್ರರಾದ ರಾಜೀವ್ ಮತ್ತು ಸಂಜೀವ್ ಬಜಾಜ್ ಮತ್ತು ಪುತ್ರಿ ಸುನೈನಾ ಕೇಜ್ರಿವಾಲ್ ಅವರನ್ನು ಅಗಲಿದ್ದಾರೆ. ರಾಹುಲ್ ಬಜಾಜ್ ಬಜಾಜ್ ಗ್ರೂಪ್‌ನ ಅಧ್ಯಕ್ಷರಾಗಿದ್ದರು, ಮೋಟಾರ್‌ಸೈಕಲ್ ತಯಾರಕ ಬಜಾಜ್ ಆಟೋ ಮತ್ತು ಹಣಕಾಸು ಸೇವೆಗಳ ವಿಭಾಗವಾದ ಬಜಾಜ್ ಫಿನ್‌ಸರ್ವ್‌ಗೆ ಹೆಚ್ಚು ಹೆಸರುವಾಸಿಯಾಗಿದ್ದಾರೆ.  ಅವರು ಏಪ್ರಿಲ್ 2021 ರಲ್ಲಿ ಬಜಾಜ್ ಆಟೋದ ಕಾರ್ಯನಿರ್ವಾಹಕೇತರ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದರು. 1965 ರಲ್ಲಿ ಬಜಾಜ್ ಗ್ರೂಪ್ ವ್ಯವಹಾರದ ಜವಾಬ್ದಾರಿಯನ್ನು ವಹಿಸಿಕೊಂಡ ನಂತರ, ರಾಹುಲ್ ಬಜಾಜ್ ಅದನ್ನು ಬೆಳವಣಿಗೆಯ ಹಾದಿಗೆ ಕರೆದೊಯ್ದರು. ಅವರ ಸಾರಥ್ಯದಲ್ಲಿ, ಪ್ರಮುಖ ಸಂಸ್ಥೆಯಾದ ಬಜಾಜ್ ಆಟೋ ತನ್ನ ವಹಿವಾಟು ಕೇವಲ 7.2 ಕೋಟಿಯಿಂದ 12,000 ಕೋಟಿಗೆ ಬೆಳೆಯಿತು. ಕೈಗಾರಿಕೋದ್ಯಮಿ ರಾಹುಲ್ ಬಜಾಜ್ ಅವ

ಹಾಸನ ಜಿಲ್ಲೆಯಲ್ಲಿ ಇಳಿತ ಕಂಡ ಕೋವಿಡ್-19 ಸೋಂಕಿತರ ಸಂಖ್ಯೆ.

ಹಾಸನ ಜಿಲ್ಲೆಯಲ್ಲಿ ಇಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ.  -  12/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 60 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 322 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 10 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 674 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,374 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-12/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಂದು ಇಳಿಕೆ ಕಂಡ ಕೋವಿಡ್-19 ಸೋಂಕಿತರ ಸಂಖ್ಯೆ . ಇಂದು 1ಸಾವು.

ಹಾಸನ ಜಿಲ್ಲೆಯಲ್ಲಿ  ಇಳಿಕೆ ಕಂಡ ಕೋವಿಡ್-19 ಸೋಂಕಿತರ ಸಂಖ್ಯೆ. ಇಂದು 1ಸಾವು - 11/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 77 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 1 ಸಾವು. ಇಂದು 314 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 14 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 936 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ 1,43,314 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-11/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಏರಿಳಿತ ಕಾಣುತ್ತಿರುವ ಕೋವಿಡ್-19.

ಹಾಸನ ಜಿಲ್ಲೆಯಲ್ಲಿ  ಸ್ವಲ್ಪಮಟ್ಟಿಗೆ ಏರಿಳಿತ ಕಾಣುತ್ತಿದೆ ಕೋವಿಡ್ -19 ಸೋಂಕಿತರ ಸಂಖ್ಯೆ. ಒಂದು ಸಾವು -  09/02/2022. ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 168 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 1 ಸಾವು. ಇಂದು 588 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 13 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 1506  ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,43,157 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  # ವಿಮರ್ಶಾ # ದಿನಾಂಕ:-೦9/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಂದು ಸ್ವಲ್ಪಮಟ್ಟಿಗೆ ಕ್ಷೀಣಿಸಿದ ಕೋವಿಡ್ -19 ಸೋಂಕಿತರ ಸಂಖ್ಯೆ. ಒಂದು ಸಾವು

ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 66 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 1 ಸಾವು. ಇಂದು 711 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 13 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 1935 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,42,997 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂ ದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  #ವಿಮರ್ಶಾ #ದಿನಾಂಕ:-೦8/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಂದು ಕೋವಿಡ್ -19 ಸೋಂಕಿನಿಂದ 2 ಸಾವು. 238 ಜನರಲ್ಲಿ ಸೋಂಕು ಧ್ರೃಢ.

ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 238 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 2 ಸಾವು 232 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 17 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 2581 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,42,931 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂ ದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  #ವಿಮರ್ಶಾ #ದಿನಾಂಕ:-೦7/02/2022 ವಿಮರ್ಶಾ-vimarsha

ಹಾಸನ ಜಿಲ್ಲೆಯಲ್ಲಿ ಇಂದು 291 ಜನರಿಗೆ ಕೋವಿಡ್-19 ಸೋಂಕು ಧೃಡ.

ಹಾಸನ ಹಾಸನ ಜಿಲ್ಲೆಯಲ್ಲಿ ಇಂದು 291 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು ಯಾವುದೇ ಸಾವಿಲ್ಲ.  661 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 16 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 2577 ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,42,693 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂ ದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  #ವಿಮರ್ಶಾ #ದಿನಾಂಕ:-೦6/02/2022 ವಿಮರ್ಶಾ-vimarsha

ಭಾರತ ರತ್ನ ಗಾನಕೋಗಿಲೆ ಲತಾ ಮಂಗೇಶ್ಕರ್ ಗೌರವಾರ್ಥ ಎರಡು ದಿನ ರಾಷ್ಟ್ರೀಯ ಶೋಕಾಚರಣೆ.

ಕೃಪೆ -ಎಎನ್ಐ ಭಾನುವಾರ ಬೆಳಗ್ಗೆ ನಿಧನರಾದ ಖ್ಯಾತ ಗಾಯಕಿ ಲತಾ ಮಂಗೇಶ್ಕರ್ ಅವರ ಸ್ಮರಣಾರ್ಥ ಎರಡು ದಿನಗಳ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು ಎಂದು ಸರ್ಕಾರಿ ಮೂಲಗಳು ಸುದ್ದಿ ಸಂಸ್ಥೆ ಎಎನ್ಐ ಗೆ ತಿಳಿಸಿವೆ.  ಭಾರತ ರತ್ನ ಪ್ರಶಸ್ತಿ ಪುರಸ್ಕೃತರಿಗೆ ಗೌರವ ಸೂಚಕವಾಗಿ ಎರಡು ದಿನಗಳ ಕಾಲ ರಾಷ್ಟ್ರಧ್ವಜ ಅರ್ಧಕ್ಕೆ ಹಾರಲಿದೆ.

ಹಾಸನ ಜಿಲ್ಲೆಯಲ್ಲಿಂದು 455 ಮಂದಿಗೆ ಕೊರೊನಾ ಸೋಂಕು ಪತ್ತೆ.

ದಿನಾಂಕ-3/2/2022 ರ ಮಧ್ಹಾನ್ಯ ವರೆಗೆ.

ಪ್ರಧಾನಮಂತ್ರಿ ಮೋದಿ ಹಾಗೂ ಕಲೆ ಮತ್ತು ಪರಂಪರೆ ಅಭಿಮಾನಿಗಳಿಗೆ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರಿಂದ ಧನ್ಯವಾದಗಳ ಅರ್ಪಣೆ.

ಫೋಟೋ ಕೃಪೆ-ಎಎನ್ಐ(ANI) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹಳೇಬೀಡು ಬೇಲೂರು ಮತ್ತು ಸೋಮನಾಥಪುರ ದೇಗುಲಗಳನ್ನು ಸೇರಿಸುವ ಕಲೆ ಮತ್ತು ಪರಂಪರೆ ಸಂರಕ್ಷಣೆ ಅಭಿಮಾನಿಗಳ ಸಲಹೆಯನ್ನು ಸ್ವೀಕರಿಸಿದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್ ಡಿ ದೇವೇಗೌಡರವರು ಮನವಿ ಮಾಡಿದ್ದ ತತ್ಸಂಭಿತವಾಗಿ ಈಗ ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಬೇಲೂರು, ಹಳೇಬೀಡು, ಸೋಮನಾಥಪುರ ದೇವಾಲಯ ನಾಮನಿರ್ದೇಶನವನ್ನು ಕೇಂದ್ರ ಸರ್ಕಾರ ಯುನೆಸ್ಕೊಗೆ ಶಿಫಾರಸು ಮಾಡಿರುವ ಅಂತಿಮ ಪಟ್ಟಿಯಲ್ಲಿ ಬೇಲೂರಿನ ಚನ್ನಕೇಶವ, ಹಳೇಬೀಡಿನಲ್ಲಿರುವ ಹೊಯ್ಸಳೇಶ್ವರ ಹಾಗೂ ಸೋಮನಾಥಪುರದಲ್ಲಿರುವ ಕೇಶವ ದೇಗುಲಗಳನ್ನು ಸೇರಿಸಿದೆ. ದೇವೇಗೌಡ ಅವರು ಕಳೆದ ತಿಂಗಳು, ಹೊಯ್ಸಳ ದೇವಾಲಯಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಯುನೆಸ್ಕೋಗೆ ಸಲ್ಲಿಸುವಂತೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ ನಿರ್ದೇಶನ ನೀಡುವಂತೆ ಪ್ರಧಾನಿ ಮೋದಿಗೆ ಪತ್ರ ಬರೆದಿದ್ದರು ಸ್ಮರಿಸಿದ  ಮಾಜಿ ಪ್ರಧಾನಿ ದೇವೇಗೌಡರು 'ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದಲ್ಲಿರುವ ಹೊಯ್ಸಳರ ಕಾಲದ ವಾಸ್ತುಶಿಲ್ಪ ದೇವಾಲಯಗಳು ಯುನೆಸ್ಕೋ ವಿಶ್ವ ಪರಂಪರೆಯ ಪಟ್ಟಿಗೆ ಭಾರತದಿಂದ ಅಧಿಕೃತ ನಾಮನಿರ್ದೇಶನ ಆಗಿರುವುದು ಸಂತೋಷ, ಹೆಮ್ಮೆ. ನನ್ನ ಸಲಹೆಯನ್ನು ಸ್ವೀಕರಿಸಿದ್ದಕ್ಕಾಗಿ ಪ್ರಧಾನಿ ಮೋದಿ ಅವರಿಗೆ ಧನ್ಯವಾದಗಳು ಮತ್ತು ಕರ್ನಾಟಕದ ಎಲ್ಲಾ ಕಲೆ ಮತ್ತು ಪರಂಪರೆಯ ಪ್ರೇಮಿಗಳಿಗೆ ಕೃತಜ್ಞತ

ಹಾಸನ ಜಿಲ್ಲೆಯಲ್ಲಿ ಇಂದು 328 ಜನರಿಗೆ ಕೋವಿಡ್-19 ಸೋಂಕು ಪತ್ತೆ ಮತ್ತು ಒಂದು ಸಾವು

ಹಾಸನ ಜಿಲ್ಲೆಯಲ್ಲಿ ಇಂದು 328 ಜನರಿಗೆ ಕೋವಿಡ್-19 ಸೋಂಕು ಪತ್ತೆಯಾಗಿದೆ.  ಇಂದು 1 ಸಾವು.  1495 ಜನ ಚಿಕಿತ್ಸೆ ಪಡೆದು ಗುಣಮುಖರಾಗಿದ್ದಾರೆ. 11 ಜನ ತೀವ್ರ ಚಿಕಿತ್ಸಾ ನಿಘಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಒಟ್ಟು ಜಿಲ್ಲೆಯಲ್ಲಿ  ಈಗ 4804ಮಂದಿ ಕೋವಿಡ್ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆಂದು, ಇದುವರೆಗೆ  1,40,387 ಒಟ್ಟು ಖಚಿತ ಪ್ರಕರಣಗಳು ಪತ್ತೆಯಾಗಿದೆಂ ದು ಹಾಸನ  ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಅಧಿಕಾರಿಗಳಾದ ಡಾಕ್ಟರ್ ಕೆ.ಎಂ.ಸತೀಶ್ ಕುಮಾರ್ ಅವರು ತಿಳಿಸಿದ್ದಾರೆ. # ಹಾಸನ  # ಕೊರೊನಾ  #ವಿಮರ್ಶಾ #ದಿನಾಂಕ:-೦1/02/2022