ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಏಪ್ರಿಲ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಹಾಸನ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರು.... ನೆನ್ನೆಯಿಂದ ಮತ್ತೇ ಸೋಂಕು ಪ್ರಾರಂಭ.

ಕೊರೊನಾ-ಹಾಸನ ಹಾಸನ ಜಿಲ್ಲೆಯಲ್ಲಿ  ಕೋವಿಡ್ -19 ಸೋಂಕಿತರು ಪತ್ತೆಯಾಗಿದ್ದು. ಇದುವರೆಗಿರುವ ಒಟ್ಟು ಸೋಂಕಿತರ ಸಂಖ್ಯೆ 1 ‌. ಹಾಸನ ಜಿಲ್ಲೆಯ ಕೋವಿಡ -19 ರ ವರದಿ. 30/04/2022.

ಹಾಸನ ಜಿಲ್ಲೆಯಲ್ಲಿ ಇಂದು ಮತ್ತೆ ಕಾಣಿಸಿಕೊಂಡ ಕೊರೊನಾ ಪ್ರಕರಣ.

ಹಾಸನ ಜಿಲ್ಲೆಯಲ್ಲಿ ಮತ್ತೆ ಕಾಣಿಸಿಕೊಂಡ ಕೊರೊನಾ ಇಂದು ಒಬ್ಬರಿಗೆ ಕೋವಿಡ್-19 ಸೋಂಕು ದೃಢ. ಜಿಲ್ಲೆಯ ನಾಗರೀಕರು ಕೋವಿಡ್- 19 ನಿಯಮಾವಳಿಗಳನ್ನು ಕಡ್ಡಾಯವಾಗಿ ಪಾಲಿಸಬೇಕೆಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಾದ ಡಾಕ್ಟರ್ ಸತೀಶ್ ಕುಮಾರ್.ಕೆ.ಎಂ.ತಿಳಿಸಿದ್ದಾರೆ. contact for star health insurance policies               ph-7090899728/8453502625. ಹಾಸನ-ಕೊರೊನಾ

ಅಕ್ಷತಾ ಪಾಂಡವಪುರ ರವರ ಕಥಾ ಸಂಕಲನ ಲೋಕಾರ್ಪಣೆ ಮತ್ತು ರಂಗ ಪ್ರಸ್ತುತಿ

ಅಕ್ಷತಾ ಪಾಂಡಪುರ ರವರ ಕಥಾ ಸಂಕಲನ ಪುಸ್ತಕ ಲೋಕಾರ್ಪಣೆ ಮತ್ತು ರಂಗಪ್ರಸ್ತುತಿ

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನದಲ್ಲಿ ಕಾಂಗ್ರೆಸ್ ಮುಖಂಡ ಬಿ.ಕೆ.ರಂಗಸ್ವಾಮಿ (ಬನವಾಸೆ) ರವರಿಂದ ಜಿಲ್ಲಾಧಿಕಾರಿಗಳಿಗೆ ಮನವಿ .

ಹಾಸನ ವಿಧಾನಸಭಾ ಕ್ಷೇತ್ರದ ಹಾಸನದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕಾಂಗ್ರೆಸ್ ಮುಖಂಡರಾದ ಬಿ ಕೆ ರಂಗಸ್ವಾಮಿ (ಬನವಾಸೆ)ಯವರು ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ರಾಗಿ ಖರೀದಿ ಯಲ್ಲಿ ಅಕ್ರಮ ನಡೆದಿರುವ ಬಗ್ಗೆ ರೈತರು ಮನವಿ ಮಾಡಿದ ಹಿನ್ನೆಲೆಯಲ್ಲಿ ಸ್ಥಳಕ್ಕೆ ಭೇಟಿ ನೀಡಿ ರೈತರ ಪರವಾಗಿ ಪ್ರತಿಭಟನೆಯಲ್ಲಿ ಭಾಗಿಯಾಗಿ ಮಾಧ್ಯಮದವರ ಜೊತೆ ಮಾತನಾಡಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು

ಬೆಲಗೂರು ಶ್ರೀ ಶ್ರೀ ಬಿಂದು ಮಾಧವ ಶರ್ಮ ಸ್ವಾಮಿಗಳ 76 ನೇ ಜಯಂತಿ ಮಹೋತ್ಸವ ಏಪ್ರಿಲ್ 28 ರಿಂದ ಪ್ರಾರಂಭ

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಕೋವಿಡ್-19 ಹಾಸನ ಜಿಲ್ಲೆಯ ಕೋವಿಡ್-19 ವರದಿ. 27/04/2022. ದೂರವಾಣಿ:-7090899728.

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 26/04/2022

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿರವರಿಂದ 2017ರ ರಾಜ್ಯ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ ‌.

ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಇಂದು ಬೆಂಗಳೂರಿನಲ್ಲಿ 2017 ರ ರಾಜ್ಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ಉದ್ಘಾಟನೆ ಮಾಡಿದರು. ಕೃಪೆ:-ವಾರ್ತಾ ಮತ್ತು ಜನಸಂಪರ್ಕ ಇಲಾಖೆ, ಕರ್ನಾಟಕ ಸರ್ಕಾರ http://dhunt.in/uJzdn?s=a&uu=0x077f6b59045dae3e&ss=pd Source : "ವಿಮರ್ಶಾ- Vimarsha" via Dailyhunt

ಖೇಲೋ ಇಂಡಿಯಾ-khelo india

For more information video please click below link 👇👇👇👇👇👇👇👇👇 khelo India University games@bangalore ವಿವರ:- ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಆಯೋಜಿಸಿದ್ದ 'ಖೇಲೋ ಇಂಡಿಯಾ ಯೂನಿವರ್ಸಿಟಿ ಗೇಮ್ಸ್' ಪ್ರಯುಕ್ತ 25 ಕಿಲೋ ಮೀಟರ್ ಸೈಕಲ್ ಜಾಥಾಗೆ ಇಂದು ಬೆಳಗ್ಗೆ ವಿಧಾನಸೌಧದ ಮುಂಭಾಗದಲ್ಲಿ ಚಾಲನೆ ನೀಡಲಾಯಿತು. ಮುಖ್ಯ ಅತಿಥಿಗಳಾಗಿ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್ ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಅಪರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ವಿಶೇಷ ಅತಿಥಿಗಳಾಗಿ ಪಾಲ್ಗೊಂಡಿದ್ದರು.  #KheloIndia ಕೃಪೆ:-ಕರ್ನಾಟಕ ವಾರ್ತಾ ಮತ್ತು ಜನಸಂಪರ್ಕ ಇಲಾಖೆ Courtesy:-diprkarnataka

ಬೇಲೂರು ತಾಲ್ಲೂಕು ಮಟ್ಟದ ಆರೋಗ್ಯ ಮೇಳ.

21/04/2022 ಬೇಲೂರಿನಲ್ಲಿ ತಾಲ್ಲೂಕು ಮಟ್ಟದ ಬೃಹತ್ ಆರೋಗ್ಯ ಮೇಳ ಹಾಗೂ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಲು ವಿನಂತಿಸುತ್ತೇವೆ. #ಬೇಲೂರು #ಆರೋಗ್ಯ #ಮೇಳ #ವಿಮರ್ಶಾ

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನ ಜಿಲ್ಲೆಯ ಕೋವಿಡ್-19 ವರದಿ

ಕರ್ನಾಟಕ ರಾಜ್ಯ ಸರ್ಕಾರದ ವಿವಿಧ ಜನಪರ ಯೋಜನೆಗಳು

ವಿಮರ್ಶಾ -vimarsha

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನ ಜಿಲ್ಲೆಯ ಕೋವಿಡ್-19 ವರದಿ‌ 16/04/2022 ವಿಮರ್ಶಾ -vimarsha

'ಸಂಜೀವಿನಿ ಸರಸ್ ಮೇಳ-2022

ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆಯಿಂದ 'ಸಂಜೀವಿನಿ ಸರಸ್ ಮೇಳ' ನಡೆಯುತ್ತಿದೆ. 700 ಕ್ಕೂ ಅಧಿಕ ಸ್ವ ಸಹಾಯ ಗುಂಪುಗಳ ಮಹಿಳೆಯರು ತಯಾರಿಸಿದ ಉತ್ಪನ್ನಗಳು ಇಲ್ಲಿ ಲಭ್ಯವಿದೆ.  ಎಂದುಏಪ್ರಿಲ್ 8ರಿಂದ 18ರ ವರೆ ಸಮಯ: ಬೆಳಗ್ಗೆ 10 ರಿಂದ ರಾತ್ರಿ 8 ಗಂಟೆವರೆಗೆ ಸ್ಥಳ: ನ್ಯಾಷನಲ್ ಕಾಲೇಜು ಮೈದಾನ, ಬೆಂಗಳೂರು.

ನಿಮ್ಮ ಅನಿಸಿಕೆ ಅಭಿಪ್ರಾಯಗಳನ್ನು ತಿಳಿಸಿ.

ಸಚಿವ ಕೆ ಎಸ್ ಈಶ್ವರಪ್ಪ ನವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕೇ..?. http://dhunt.in/ukPlH?s=a&uu=0x077f6b59045dae3e&ss=pd Source : "ವಿಮರ್ಶಾ- Vimarsha" via Dailyhunt

ಹಾಸನ ಜಿಲ್ಲೆಯ ಕೋವಿಡ್-19 ವರದಿ. 12/04/2022

ಹಾಸನ ಜಿಲ್ಲೆಯ ಕೋವಿಡ್ -19 ವರದಿ ಜಿಲ್ಲೆಯಲ್ಲಿಂದು ಕೊರೊನಾ ಸೋಂಕು ಪತ್ತೆಯಾಗಿಲ್ಲ.

ಹಾಸನ ಜಿಲ್ಲೆಯ ಕೋವಿಡ್-19 ವರದಿ.11/04/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ. 11/04/2022 ವಿಮರ್ಶಾ-vimarsha

ಹಾಸನ ಜಿಲ್ಲೆಯ ಕೋವಿಡ್-19 ವರದಿ.10/08/2022

ವಿಮರ್ಶಾ -vimarsha

ಶ್ರೀ ರಾಮನವಮಿ ಹಬ್ಬದ ಹಾರ್ದಿಕ ಶುಭಾಶಯಗಳು.

ಶ್ರೀ ರಾಮನವಮಿ ಹಬ್ಬದ ಹಾರ್ದಿಕ ಶುಭಾಶಯಗಳು

ಹಾಸನ ಜಿಲ್ಲೆಯ ಕೋವಿಡ್-19 ವರದಿ. 06/03/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ. 06/03/2022 ವಿಮರ್ಶಾ-vimarsha

ಹಾಸನ ಜಿಲ್ಲೆಯ ಕೋವಿಡ್-19 ವರದಿ.05/04/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ

ಹಾಸನ ಜಿಲ್ಲೆಯ ಕೋವಿಡ್-19 ವರದಿ. 02/04/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಶುಭಾಶಯಗಳು, ಶುಭವಾಗಲಿ

ಶುಭಾಶಯಗಳು, wishes to you

ಹಾಸನ ಜಿಲ್ಲೆಯ ಕೋವಿಡ್-19 ವರದಿ.01/04/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ.1/04/2022