ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಸೆಪ್ಟೆಂಬರ್, 2022 ರಿಂದ ಪೋಸ್ಟ್‌ಗಳನ್ನು ತೋರಿಸುತ್ತಿದೆ

ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.

ಸ್ಪರ್ಧಾತ್ಮಕ ಪರೀಕ್ಷೆ ತರಬೇತಿಗೆ ಅರ್ಜಿ ಆಹ್ವಾನ ಸಮಾಜ ಕಲ್ಯಾಣ, ಪರಿಶಿಷ್ಟ ಪಂಗಡಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಿಂದ ಸ್ಪರ್ಧಾತ್ಮಕ ಪರೀಕ್ಷೆಗಳ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.  ಕೊನೆಯ ದಿನಾಂಕ: ಸೆಪ್ಟೆಂಬರ್ 28, 2022. @CMofKarnataka  @DOMGOK ಕೃಪೆ:-ವಾರ್ತಾ ಮತ್ತು ಜನ ಸಂಪರ್ಕ ಇಲಾಖೆ.         ಕರ್ನಾಟಕ ರಾಜ್ಯ ಸರ್ಕಾರ.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 23/09/2022.

ಹಾಸನ ಜಿಲ್ಲೆಯ ಕೋವಿಡ್-19. 23/09/2022

National forest and environmental ministers conference -2022

PM inaugurates the National Conference of Environment Ministers of all States in Ekta Nagar, Gujarat https://youtu.be/SL-KS1kc3RM National forest and environmental ministers conference “India is a rapidly developing economy, and it is continuously strengthening its ecology as well” “Our forest cover has increased and wetlands are also expanding rapidly” “I urge all environment ministers to promote a circular economy as much as possible in the states” “I think that the role of the Environment Ministry is more as a promoter of the environment rather than as a regulator” “Forest fire fighting mechanism in every state should be technology driven and robust” “There should be healthy competition as well as collaboration among the states to promote environment measures” “To hinder development in India, groups of urban naxals have been showing their strength by taking crores of rupees from different global organizations and foundations” “When the vision of the environment ministries changes, I

ಹಾಸನ ಜಿಲ್ಲೆಯ ಕೋವಿಡ್-19 ವರದಿ. 22/09/2022

ಹಾಸನ ಜಿಲ್ಲೆಯ ಕೋವಿಡ್-19 ವರದಿ.22/09/2022

ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ಮಂಡಳಿಯ ಸಭೆ.

ಪಿಎಂ ಕೇರ್ಸ್ ಫಂಡ್ ಟ್ರಸ್ಟ್ ಪ್ರಧಾನಿ ಅಧ್ಯಕ್ಷತೆಯಲ್ಲಿ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ. ಪಿಎಂ ಕೇರ್ಸ್ ನಿಧಿಗೆ ಹೃದಯಪೂರ್ವಕವಾಗಿ ದೇಣಿಗೆ ನೀಡುತ್ತಿರುವ ಭಾರತೀಯರನ್ನು ಶ್ಲಾಘಿಸಿದ ಪ್ರಧಾನಿ ಪಿಎಂ ಕೇರ್ಸ್ ತುರ್ತು ಮತ್ತು ಸಂಕಷ್ಟದ ಸಂದರ್ಭಗಳಲ್ಲಿ ಸ್ಪಂದಿಸುವ ಬಹುದೊಡ್ಡ ದೂರದೃಷ್ಟಿಯೊಂದಿಗೆ ಕಾರ್ಯನಿರ್ವಹಿಸುವುದಲ್ಲದೆ, ಪರಿಹಾರ ಸಹಾಯ ಒದಗಿಸುತ್ತದೆ ಮತ್ತು ಸಂಕಷ್ಟ ತಗ್ಗಿಸುವ ಕ್ರಮಗಳು ಮತ್ತು ಸಾಮರ್ಥ್ಯ ವೃದ್ಧಿಯನ್ನೂ ಸಹ ಮಾಡುತ್ತದೆ ಸುಪ್ರೀಂಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಗೌರವಾನ್ವಿತ ನ್ಯಾ. ಕೆ.ಟಿ.ಥಾಮಸ್, ಮಾಜಿ ಡೆಪ್ಯೂಟಿ ಸ್ಪೀಕರ್ ಶ್ರೀ ಕರಿಯಾ ಮುಂಡಾ ಮತ್ತು ಶ್ರೀ ರತನ್ ಟಾಟಾ ಪಿಎಂ ಕೇರ್ಸ್ ನಿಧಿಯ ಟ್ರಸ್ಟಿಗಳಾಗಿ ಸಭೆಯಲ್ಲಿ ಭಾಗಿ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಅಧ್ಯಕ್ಷತೆಯಲ್ಲಿ 20.09.2022 ರಂದು ಪಿಎಂ ಕೇರ್ಸ್ ನಿಧಿಯ ಟ್ರಸ್ಟಿ ಮಂಡಳಿಯ ಸಭೆ ನಡೆಯಿತು.  4345 ಮಕ್ಕಳಿಗೆ ನೆರವು ನೀಡುತ್ತಿರುವ ಮಕ್ಕಳಿಗಾಗಿ ಪಿಎಂ ಕೇರ್ಸ್ ಯೋಜನೆ ಸೇರಿದಂತೆ ಪಿಎಂ ಕೇರ್ಸ್ ನಿಧಿಯ ಸಹಾಯದಿಂದ ಕೈಗೊಂಡ ನಾನಾ ಉಪಕ್ರಮಗಳ ಕುರಿತು ಪ್ರಾತ್ಯಕ್ಷಿಕೆಯನ್ನು ನೀಡಲಾಯಿತು. ದೇಶದ ಅತ್ಯಂತ ನಿರ್ಣಾಯಕ ಸಮಯದಲ್ಲಿ ನಿಧಿಯು ನಿರ್ವಹಿಸಿದ ಪಾತ್ರವನ್ನು ಟ್ರಸ್ಟಿಗಳು ಶ್ಲಾಘಿಸಿದರು. ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಪಿಎಂ ಕೇರ್ಸ್ ನಿಧಿಗೆ  ಹೃದಯಪೂರ್ವಕವಾಗಿ ದೇಣಿಗೆ ನೀಡಿದ್ದಕ್ಕಾಗಿ ದೇಶದ

ಆರೋಗ್ಯ ಕರ್ನಾಟಕಕ್ಕೆ ಅಭಿಯಾನ -2022

ಆರೋಗ್ಯ ಕರ್ನಾಟಕಕ್ಕೆ ಅಭಿಯಾನ-2022 ಸೆಪ್ಟೆಂಬರ್ 17ರಿಂದ ಅಕ್ಟೋಬರ್ 2ರವರೆಗೆ

ಹಾಸನ ಜಿಲ್ಲೆಯ ಕೋವಿಡ್-19 ವರದಿ. 20/09/2022

ವಿಮರ್ಶಾ -vimarsha

ಹಾಸನ ಜಿಲ್ಲೆಯ ಕೋವಿಡ್-19 ವರದಿ. 18/09/2022.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 18/09/2022. #ಕೊರೊನಾ-ಹಾಸನ

ರಾಷ್ಟ್ರೀಯ ಅಗತ್ಯ ಔಷಧಿಗಳ 2022ರ ಪಟ್ಟಿ ಬಿಡುಗಡೆ :-ಡಾಕ್ಟರ್ ಮಾನ್ಸುಖ್ ಮಾಂಡವೀಯ. NLEM-2022

ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿ ಬಿಡುಗಡೆ ದಿನಾಂಕ:-13/09/2022. ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿ (ಎನ್‌ಎಲ್‌ಇಎಂ) 2022 ನ್ನು ಬಿಡುಗಡೆ ಮಾಡಿದ ಡಾ. ಮನ್ಸುಖ್ ಮಾಂಡವೀಯ ಕೃಪೆ:-ಪಿಐಬಿ ಎನ್‌ಎಲ್‌ಇಎಂ 2022 ರಲ್ಲಿ 34 ಹೊಸ ಔಷಧಗಳೊಂದಿಗೆ 384 ಔಷಧಗಳನ್ನು ಸೇರಿಸಲಾಗಿದೆ. ಪ್ರಧಾನಮಂತ್ರಿಯವರ ";ಸಬ್ಕೋ ದವಾಯಿ, ಸಸ್ತಿ ದವಾಯಿ" ದೃಷ್ಟಿಕೋನದ ಅಡಿಯಲ್ಲಿ ಎನ್‌ಎಲ್‌ಇಎಂ ಕಡಿಮೆ ವೆಚ್ಚದ ಕೈಗೆಟುಕುವ ಆರೋಗ್ಯ ರಕ್ಷಣೆಯ ಕಡೆಗೆ ಮತ್ತೊಂದು ಹೆಜ್ಜೆಯಾಗಿದೆ” ಇದು ಔಷಧಿಗಳ ಪರಿಣಾಮಕಾರಿತ್ವ, ಸುರಕ್ಷತೆ, ಗುಣಮಟ್ಟ, ಕೈಗೆಟುಕುವಿಕೆ ಮತ್ತು ಲಭ್ಯತೆಯನ್ನು ಮತ್ತಷ್ಟು ಖಚಿತಪಡಿಸುತ್ತದೆ: ಡಾ ಮನ್ಸುಖ್ ಮಾಂಡವೀಯ ಆಂಟಿಮೈಕ್ರೊಬಿಯಲ್ ನಿರೋಧಕ ಶಕ್ತಿ ಕುರಿತು ಜಾಗೃತಿ ಮೂಡಿಸಲು ಡಾ. ಭಾರತಿ ಪ್ರವೀಣ್ ಪವಾರ್ ಕರೆ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿಯವರ ಸಬ್ಕೋ ದವಾಯಿ, ಸಸ್ತಿ ದವಾಯಿ ದೃಷ್ಟಿಕೋನದ ಅಡಿಯಲ್ಲಿ ಕೇಂದ್ರ ಆರೋಗ್ಯ ಸಚಿವಾಲಯವು ವಿವಿಧ ಕ್ರಮಗಳನ್ನು ತೆಗೆದುಕೊಳ್ಳುತ್ತಿದೆ. ಈ ದಿಕ್ಕಿನಲ್ಲಿ, ಆರೋಗ್ಯ ರಕ್ಷಣೆಯ ಎಲ್ಲಾ ಹಂತಗಳಲ್ಲಿ ಕೈಗೆಟುಕುವ ಗುಣಮಟ್ಟದ ಔಷಧಿಗಳ ಲಭ್ಯತೆಯನ್ನು ಖಾತ್ರಿಪಡಿಸುವಲ್ಲಿ ರಾಷ್ಟ್ರೀಯ ಅಗತ್ಯ ಔಷಧಿಗಳ ಪಟ್ಟಿ (ಎನ್‌ಎಲ್‌ಇಎಂ) ಪ್ರಮುಖ ಪಾತ್ರ ವಹಿಸುತ್ತದೆ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಡಾ ಮನ್ಸುಖ್ ಮಾಂಡವೀಯ ಹೇಳಿದ್ದಾರೆ. ಅವರು  ರಾಷ್ಟ್ರೀಯ ಅಗತ್ಯ ಔಷಧಿಗಳ

11/09/2022 . ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನ ಜಿಲ್ಲೆಯ ಕೋವಿಡ್-19 ವರದಿ 11/09/2022

ಚಿಂತನ-ಮಂಥನ‌ ಸಭೆ

ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಂದ ಚಿಂತನ ಮಂಥನ ಸಭೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ಶ್ರೀ ನಿತಿನ್ ಗಡ್ಕರಿ ಅವರು ಇಂದು ಕರ್ನಾಟಕದ ಮುಖ್ಯಮಂತ್ರಿ ಶ್ರೀ ಬಸವರಾಜ ಬೊಮ್ಮಾಯಿ ಅವರೊಂದಿಗೆ ಸಭೆ ನಡೆಸಿದರು. ವೃತ್ತಿಪರ ಏಜೆನ್ಸಿಗಳು ಸೂಚಿಸಿದ ವಿಚಾರಗಳ ಬಗ್ಗೆ ಅವರು ಚಿಂತನ ಮಂಥನ ನಡೆಸಿದರು. ಶ್ರೀ ನಿತಿನ್ ಗಡ್ಕರಿ ಅವರು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರಕ್ಕೆ ಸಂಬಂಧಿಸಿದ ಬೇಡಿಕೆಗಳು/ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಪ್ರಸ್ತಾವನೆಗಳನ್ನು ಸಲ್ಲಿಸುವಂತೆ ರಾಜ್ಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು ಮತ್ತು ರಾಜ್ಯಕ್ಕೆ ಎಂಒಆರ್ ಟಿಎಚ್ ನ ಸಂಪೂರ್ಣ ಬೆಂಬಲದ ಭರವಸೆ ನೀಡಿದರು.        ಸಂಚಾರದ ತೊಂದರೆಗಳನ್ನು ಪರಿಹರಿಸಲು ಬಸ್-ನಿಲ್ದಾಣಗಳು, ಅಂತರ್-ಮಾದರಿ ನಿಲ್ದಾಣಗಳು ಮತ್ತು ಪಾರ್ಕಿಂಗ್ ಪ್ಲಾಜಾಗಳನ್ನು ರಚಿಸುವ ಆಯ್ಕೆಗಳನ್ನು ಅನ್ವೇಷಿಸುವ ಬಗ್ಗೆಯೂ ಸಚಿವರು ಸಲಹೆ ನೀಡಿದರು. ಈ ಸಭೆಯಲ್ಲಿ ಕೇಂದ್ರದ ರಾಜ್ಯ ಸಾರಿಗೆ ಸಚಿವ ವಿ.ಕೆ.ಸಿಂಗ್, ರಾಜ್ಯ ಸಾರಿಗೆ ಸಚಿವ ಶ್ರೀ ಬಿ.ಶ್ರೀರಾಮುಲು, ರಾಜ್ಯ ಲೋಕೋಪಯೋಗಿ ಸಚಿವ ಶ್ರೀ ಸಿ.ಸಿ.ಪಾಟೀಲ್, ರಾಜ್ಯ ಸಂಸದರಾದ ಪಿ.ಸಿ.ಮೋಹನ್ ಮತ್ತು ತೇಜಸ್ವಿ ಸೂರ್ಯ ಮತ್ತು ಕೇಂದ್ರ ಮತ್ತು ರಾಜ್ಯ ಅಧಿಕಾರಿಗಳು ಉಪಸ್ಥಿತರಿದ್ದರು. *****

09/09/2022. ಹಾಸನ ಜಿಲ್ಲೆಯ ಕೋವಿಡ್-19 ವರದಿ.

ಹಾಸನ ಜಿಲ್ಲೆಯ ಕೋವಿಡ್-19 ವರದಿ

CCRAS "SPARK" program for innovative research in Ayurveda. source:-Press information bureau.

CCRAS ‘SPARK’ Program to Support Innovative Research in Ayurveda Guidance of top industry experts and support of Rs.50,000 among key features Opportunity for the strong community of one lakh Ayurveda students in the Country The Central Council for Research in Ayurvedic Sciences (CCRAS), has taken a unique initiative to support the research efforts of bright young minds of the Country by developing the Studentship Program for Ayurveda Research Ken (SPARK) for Ayurveda (BAMS) students studying in recognised Ayurveda colleges. Sh. Pramod Kumar Pathak, Special Secretary, Ministry of Ayush, Government of India and Vaidya Jayant Yeshwant Deopujari, Chairman, National Commission for Indian System of Medicine (NCISM) launched the fellowship scheme and the application portal in the presence of Prof. Sanjeev Sharma, Director-cum-Vice Chancellor In-Charge, National Institute of Ayurveda, Jaipur and Prof. R.N. Acharya, Director General, CCRAS, Dr. Sulochana Bhatt, Director, CARI, Bengaluru, Dr. M.

ಹಾಸನ ಜಿಲ್ಲೆಯ ಕೋವಿಡ್-19 ವರದಿ. 01/09/2022.

ಹಾಸನ ಜಿಲ್ಲೆಯ ಕೋವಿಡ್-19 ವರದಿ