ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಕೋಟೆ ಕಾಲಂ. ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಕಸಾಪ ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ-ಕೋಟೆ ಕಾಲಂ

ವಿಮರ್ಶಾ -vimarsha ಕೋಟೆ ಕಾಲಂ ಕಸಾಪ ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ. ಜಿಲ್ಲಾಕನ್ನಡಸಾಹಿತ್ಯ ಪರಿಷತ್ತು ಎಂಕ ನಾಣಿ ಸೀನರ ಹಿಡಿತದಲ್ಲಿ ನಲುಗಿದೆ ಸಾಹಿತಿಗಳು ವಿಚಾರವಂತರು ಜನಸಾಮಾನ್ಯರು ಅಲ್ಲಿಗೆ ಕಾಲಿಡದಂತಹ ಪರಿಸ್ಥಿತಿ ನಿರ್ಮಾಣ ವಾಗಿದೆ ಪ್ರತಿಯೊಂದರಲ್ಲಿಯೂ ಹಣ ಮಾಡುವುದನ್ನೆ ರೂಡಿಸಿಕೊಂಡಿದ್ದಾರೆ ಅಧ್ಯಕ್ಷರು ಭ್ರಷ್ಟಾಚಾರದ ಪರಮಾವಧಿ ತಲುಪಿದ್ದಾರೆ  ಈ ವಿಚಾರವನ್ನು ಹೇಳಿದವರು ಯಾರೋ ಹಾದಿಬೀದಿಯಲ್ಲಿ ಹೋಗುವವರಲ್ಲಾ ಈಗಿನ ಜಿಲ್ಲಾ ಕಸಾಪ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡರ ಒಡನಾಡಿ ತಾಲೂಕು ಕಸಾಪ ಮಾಜಿ ಅಧ್ಯಕ್ಷ ಗಂಜಲಗೂಡು ಗೋಪಾಲೇಗೌಡ ಪತ್ರಿಕಾಗೋಷ್ಠಿಯಲ್ಲಿ ಆಡಿದ ಮಾತುಗಳು  ಮೊದಲೇ ಹೊತ್ತಿಉರಿಯುತ್ತಿರುವ ಜಿಲ್ಲಾ ಕಸಾಪ ಚುನಾವಣಾ ಕಣಕ್ಕೆ ಗೋಪಾಲೇಗೌಡರ ಎಂಟ್ರಿ ಹಾಗೂ ಪತ್ರಿಕಾಗೋಷ್ಠಿಯಲ್ಲಿ ಬಿಚ್ಚಿಟ್ಟ ವಿಚಾರಗಳನ್ನು ಗಮನಿಸಿದಾಗ ಪರಿಷತ್ತಿಗೆ ಫಿನಾಯಿಲ್ ಹಾಕಿ ತೊಳೆಯಬೇಕಾದುದು ಅನಿವಾರ್ಯ ಎನಿಸುತ್ತದೆ ಕಸಾಪ ಜಿಲ್ಲಾಧ್ಯಕ್ಷರ ಮೇಲೆ ನೇರವಾಗಿ ಆರೋಪಿಸಿದ ಗೋಪಾಲೇಗೌಡ ಪರಿಷತ್ತಿನಲ್ಲಿ ನಡೆಯುತ್ತಿರುವ ಅವ್ಯವಹಾರಗಳ ಬಗ್ಗೆ ದುನಿಯಾ ಎಂಬ ಶೀರ್ಷಿಕೆ ಅಡಿಯಲ್ಲಿ ಲೇಖನ ಬರೆದಾಗ ಮಂಜೇಗೌಡರು ನನ್ನ ಮೇಲೆ ಹಲ್ಲೆಮಾಡಿ ಕೊಲೆಯತ್ನ ನಡೆಸಿದ್ದು ನ್ಯಾಯಾಲಯದಲ್ಲಿ ಪ್ರಕರಣದ ವಿಚಾರಣೆ ನಡೆಯುತ್ತಿದೆ ಎಂದು ಆಪಾದಿಸಿದ್ದು ಮಾತ್ರ ಎಲ್ಲರೂ ಆಶ್ಚರ್ಯ ಚಕಿತರನ್ನಾಗುವಂತೆ ಮಾಡಿತು ಈ ಅವ್ಯವಹಾರಗಳ ಬಗ್ಗೆ ಪ್ರಶ್ನಿಸಿದ್ದಕ್ಕೆ ನನ್ನನ್ನು ತಾಲ