ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಗ್ಯಾರಂಟಿ ರಾಮಣ್ಣ -ಜಾನಪದ ಅಕಾಡೆಮಿ ಪ್ರಶಸ್ತಿ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನದ ಶ್ರೀ ಗ್ಯಾರಂಟಿ ರಾಮಣ್ಣನವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ.

ಗ್ಯಾರಂಟಿ ರಾಮಣ್ಣ ಅವರಿಗೆ ಜಾನಪದ ಅಕಾಡೆಮಿ ಪ್ರಶಸ್ತಿ. ಹಾಸನ  ( ಕರ್ನಾಟಕ ವಾರ್ತೆ) ಹಾಸನ ಜಿಲ್ಲೆಯ ಹಿರಿಯ ಜಾನಪದ  ಕಲಾವಿದರಾದ ಗ್ಯಾರಂಟಿ ರಾಮಣ್ಣ ಅವರು ಈ ಬಾರಿಯ ಜಾನಪದ ಅಕಾಡಮಿ ಪ್ರಶಸ್ತಿಗೆ  ಪಾತ್ರರಾಗಿದ್ದಾರೆ ಚಾಮರಾಜನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ  ಇಂದು  ಕರ್ನಾಟಕ ಜಾನಪದ ಅಕಾಡೆಮಿಯ ಅಧ್ಯಕ್ಷರಾದ ಮಾತಾ ಬಿ.ಮಂಜಮ್ಮ ಜೋಗತಿ ಅವರು ಪತ್ರಿಕಾಗೋಷ್ಠಿ ನಡೆಸಿ 2020 ನೇ ಸಾಲಿನಲ್ಲಿ ಪ್ರಶಸ್ತಿಗೆ ಆಯ್ಕೆಯಾಗಿರುವ 30 ಜಿಲ್ಲೆಗಳ ಹಿರಿಯ ಜಾನಪದ  ಕಲಾವಿದರು ಹಾಗೂ ಇಬ್ಬರು ಜಾನಪದತಜ್ಞರ ಪಟ್ಟಿಯನ್ನು ಪ್ರಕಟಿಸಿದರು. ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ,ಅಕಾಡೆಮಿಯ ಸದಸ್ಯರಾದ ಸಿ.ಎಂ.ನರಸಿಂಹ ಮೂರ್ತಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತಿ.