ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕರ್ನಾಟಕ ಸರ್ಕಾರವು ಆಧಾರ್ ಕಾರ್ಡ್ ಜೋಡಣೆ ಆಧಾರಿತ ಪಾವತಿಯಲ್ಲಿ 97% ರಷ್ಟು ಸಾಧನೆ ಮಾಡಿ ಪ್ರಥಮ ಸ್ಥಾನ ಪಡೆದಿದೆ. ನವದೆಹಲಿಯಲ್ಲಿ ಇಂದು ನಡೆದ ಯೋಜನೆಯ ಎರಡನೇ ವರ್ಷಾಚರಣೆ ಕಾರ್ಯಕ್ರಮದಲ್ಲಿ ಮಾನ್ಯ ಕೇಂದ್ರ ಕೃಷಿ ಸಚಿವ ಶ್ರೀ ನರೇಂದ್ರ ಸಿಂಗ್ ತೋಮರ್ ಅವರು ಮಾನ್ಯ ರಾಜ್ಯ ಕೃಷಿ ಸಚಿವ ಶ್ರೀ ಬಿಸಿ ಪಾಟೀಲ್ ಅವರಿಗೆ ಪ್ರಮಾಣ ಪತ್ರ ನೀಡಿ ಗೌರವಿಸಿದರು. #KisanKaSammanPMKisan Chief Minister of Karnataka BS Yediyurappa #ಕೃಪೆ-#ಕರ್ನಾಟಕ ವಾರ್ತೆ
News/information/advertising/entertainment