ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ರಾಜ್ಯೋತ್ಸವ ಸನ್ಮಾನ -ಅರ್ಜಿ ಆಹ್ವಾನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ರಾಜ್ಯೋತ್ಸವ ಸನ್ಮಾನ ಅರ್ಹರಿಂದ ಅರ್ಜಿ ಆಹ್ವಾನ -ಹಾಸನ

ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ ಸನ್ಮಾನ ಹಾಸನ,ಅ.16(ಕರ್ನಾಟಕ ವಾರ್ತೆ):- ಕನ್ನಡ ರಾಜ್ಯೋತ್ಸವದ ಅಂಗವಾಗಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿರುವ ಪ್ರತಿಭಾವಂತ ವ್ಯಕ್ತಿಗಳನ್ನು ಗುರುತಿಸಿ ಸನ್ಮಾನಿಸುವ ಕುರಿತು ನಾಡು, ನುಡಿ, ಸಾಂಸ್ಕøತಿಕ ಕ್ಷೇತ್ರ ಮತ್ತು ಗ್ರಾಮೀಣ ಕಲೆ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ 10 ಜನರನ್ನು ಆಯ್ಕೆ ಮಾಡಿ ಸನ್ಮಾನಿಸಲು ತೀರ್ಮಾನಿಸಲಾಗಿರುತ್ತದೆ. ಇದಕ್ಕೆ ಸಂಬಂಧಪಟ್ಟ ಮಾಹಿತಿ, ಬಯೋಡಾಟಾ ಹಾಗೂ ದೃಢೀಕೃತ ದಾಖಲೆಗಳೊಂದಿಗೆ ಅ.23 ರಂದು ಸಂಜೆ 5.30 ರೊಳಗೆ ಉಪ ವಿಭಾಗಾಧಿಕಾರಿಗಳ ಕಚೇರಿಗೆ ಸಲ್ಲಿಸುವಂತೆ ಕನ್ನಡ ರಾಜ್ಯೋತ್ಸವ ಸನ್ಮಾನ ಸಮಿತಿ ಅಧ್ಯಕ್ಷರು ಹಾಗೂ ಉಪ ವಿಭಾಗಾಧಿಕಾರಿ ಬಿ.ಎ. ಜಗದೀಶ್ ಅವರು ತಿಳಿಸಿದ್ದಾರೆ. *********