ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ವಿಮರ್ಶಾ -vimarsha ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸಭೆ

ಹಾಸನ ಜಿಲ್ಲಾ ಕಾರ್ಯಕಾರಣಿ ಸಭೆಯ ಉದ್ಘಾಟನೆಯಲ್ಲಿ ಶ್ರೀ. ಸಿಟಿ ರವಿ ರಾಷ್ಟ್ರೀಯ ನಿಕಟಪೂರ್ವ ಪ್ರಧಾನ ಕಾರ್ಯದರ್ಶಿ, ಶ್ರೀ. H.k ಸುರೇಶ್ ಜಿಲ್ಲಾಧ್ಯಕ್ಷರು, ಶಾಸಕರು ಬೇಲೂರು ವಿಧಾನಸಭಾ, ಶ್ರೀ.ಪ್ರೀತಂ ಗೌಡ ಮಾಜಿ ಶಾಸಕ ಹಾಲಿ ರಾಜ್ಯ ಪ್ರಧಾನಕಾರ್ಯದರ್ಶಿ, ಶ್ರೀಮತಿ.ಲಕ್ಷ್ಮಿ ಅಶ್ವಿನ್ ಗೌಡ ರಾಜ್ಯ ಕಾರ್ಯದರ್ಶಿ, ಶ್ರೀ.ಕೃಷ್ಣ ಜಿ ವಿಭಾಗ ಸಂಘಟನಾ ಕಾರ್ಯದರ್ಶಿ, ಶ್ರೀ.ಸಿದ್ದೇಶ್ ನಾಗೇಂದ್ರ ನಿಯೋಜಿತ ಜಿಲ್ಲಾಧ್ಯಕ್ಷರು ಹಾಗೂ ಜಿಲ್ಲಾ ಪ್ರಮುಖರು ಉಪಸ್ಥಿತರಿದ್ದರು ವಿಜಯ್ ಕುಮಾರ್ ಜಿಲ್ಲಾ ಮಾದ್ಯಮಸಂಚಾಲಕ ಹಾಸನ

PMKVY -ಪಿಎಂಕೆವಿವೈ

ಮೀಸಲು ರಾಜಕೀಯ -ಕೋಟೆ ಕಾಲಂ

ಮೀಸಲು ರಾಜಕೀಯ - ಕೋಟೆ ಕಾಲಂ ಹರೀಶ್ ಹೆಚ್ ಆರ್ ಕೋಟೆ ರಾಜಕಾರಣಿಗಳು ತಮ್ಮಸ್ವಾರ್ಥಕ್ಕಾಗಿ ವ್ಯವಸ್ಥೆಯನ್ನು ಬಳಸಿಕೊಂಡರೆ ಅದು ಅಭಿವೃದ್ಧಿ ಗೆ ಮಾರಕ ಹಾಗೂ ಪ್ರಜಾಪ್ರಭುತ್ವವನ್ನು ಅಸ್ಥಿರ ಗೊಳಿಸುವ ಪ್ರಕ್ರಿಯೆ ಎಂದು ಗೊತ್ತಿದ್ದರೂ ಪದೇಪದೇ ಅದೇ ಪ್ರಹಸನ ಮುಂದುವರೆಯುತ್ತಿದೆ ರಾಜಕಾರಣ ಕ್ಕೆ ಮೀಸಲಾತಿಯನ್ನು ಮನಬಂದಂತೆ ಬದಲಾಯಿಸುವ ಪ್ರಕ್ರಿಯೆಯು ನಡೆಯುತ್ತಿದೆ ಸ್ಥಳಿಯ ಸಂಸ್ಥೆ ಗಳ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನ ಮೀಸಲಾತಿ ನಿಗದಿ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ ತಮ್ಮ ಪಕ್ಚ ಸ್ಥಳೀಯ ಸಂಸ್ಥೆ ಗಳ ಚುನಾವಣೆಯಲ್ಲಿ ಅಧಿಕಾರ ಹಿಡಿಯಲು ವಿಫಲವಾದಾಗ ಆಡಳಿತಾರೂಡ ಪಕ್ಷಗಳು ವಿಪಕ್ಷ ಬಹುಮತ ಹೊಂದಿದ್ದರೂ ಅಧಿಕಾರದಿಂದ ದೂರ ಇಡುವ ಸಲುವಾಗಿ ವಿಪಕ್ಷದಲ್ಲಿ ಇಲ್ಲದ ಹಾಗೂ ತಮ್ಮಲ್ಲಿ ಮಾತ್ರ ಗೆಲುವು ಸಾಧಿಸಿರುವ ಕೆಟಗರಿಗೆ ಮೀಸಲು ನಿಗದಿಪಡಿಸಿ ಎದುರಾಳಿಗಳಿಗೆ ಬಹುಮತವಿದ್ದರೂ ಅಧಿಕಾರ ಸಿಗದಂತೆ ಮಾಡುವುದು ಆನಂತರ ಅವರು ಪ್ರತಿಯೊಂದು ಕೆಲಸಕ್ಜೂ ಅಡ್ಡಗಾಲು ಹಾಕಿ ಅಭಿವ್ರದ್ದಿ ಕಾರ್ಯಕ್ರಮ ನಡೆಯದಂತೆ ತಡೆಯುವುದು ಮಾಮೂಲಾಗಿದ್ದು ರಾಜಕೀಯ ಚದುರಂಗಕೆ ಜನರು ಬೆಲೆತೆರಬೇಕಾಗಿದೆ ಹಾಸನ ಜಿಲ್ಲಾಪಂಚಾಯತಿಯಲ್ಲಿ ಜೆಡಿಎಸ್ ಬಹುಮತಹೊಂದಿದ್ದರೂ ಅದನ್ನು ಅಧಿಕಾರದಿಂದ ದೂರ ಇಡುವ ಸಲುವಾಗಿ ಅಧ್ಯಕ್ಷಸ್ಥಾನವನ್ನು ಎಸ್ಟಿ ಗೆ ಮೀಸಲು ಮಾಡುವ ಮೂಲಕ ರಾಜಕೀಯ

ಹಾಸನ ಜಿಲ್ಲೆಯಲ್ಲಿಂದು 303 ಜನರಿಗೆ ಕೊರೊನಾ ಪಾಸೀಟೀವ್ ಧೃಡ ,411 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ, ಒಟ್ಟು 3 ಜನ ಸಸಾವನ್ನಪ್ಪಿದ್ದಾರೆ.

#ಹಾಸನ  ಜಿಲ್ಲೆಯ ಕೋವಿಡ್ -19 ವರದಿ.  ಹಾಸನ,ಅ.04 ( ಕರ್ನಾಟಕ ವಾರ್ತೆ):-   ಜಿಲ್ಲೆಯಲ್ಲಿಂದು ಕೊರೋನಾ ಸೋಂಕಿನಿಂದ 3 ಮಂದಿ ಮೃತರಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 350ಕ್ಕೆ ಏರಿಕೆಯಾಗಿದೆ. ಹೊಸದಾಗಿ 303 ಕೋವಿಡ್ ಪ್ರಕರಣಗಳು ಪತ್ತೆಯಾಗಿದ್ದು, 411 ಜನ ಚಿಕಿತ್ಸೆ ಪಡೆದು ಗುಣಮುಖರಾಗಿ ಬಿಡುಗಡೆ ,ಇದುವರೆಗೆ ಸೋಂ ಕಿತರ ಸಂಖ್ಯೆ 18,226ಕ್ಕೆ ಏರಿಕೆಯಾಗಿದೆ. ಜಿಲ್ಲಾಸ್ಪತ್ರೆಯಲ್ಲಿ 3,594 ಮಂದಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು, ಈವರೆಗೆ 14,282  ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 51 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ.  ಇಂದು ಪತ್ತೆಯಾದ 303 ಕೊರೋನಾ ಸೋಂಕು ಪ್ರಕರಣಗಳಲ್ಲಿ 49 ಮಂದಿ ಅರಸೀಕೆರೆ ತಾಲ್ಲೂಕಿನವರಾಗಿದ್ದು, 46 ಮಂದಿ  ಚನ್ನರಾಯಪಟ್ಟಣ ತಾಲ್ಲೂಕಿನವರು, ಆಲೂರು ತಾಲ್ಲೂಕಿನಲ್ಲಿ 4 ಜನ, 117 ಮಂದಿ ಹಾಸನ ತಾಲ್ಲೂಕು, 11 ಜನ ಹೊಳೆನರಸೀಪುರ ತಾಲ್ಲೂಕು, 33 ಮಂದಿ ಅರಕಲಗೂಡು ತಾಲ್ಲೂಕು, ಬೇಲೂರು ತಾಲ್ಲೂಕಿನ 31 ಜನ ಹಾಗೂ ಸಕಲೇಶಪುರ ತಾಲ್ಲೂಕಿನಲ್ಲಿ 12 ಮಂದಿಗೆ ಕೊರೋನಾ ಸೋಂಕು ದೃಢಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ|| ಕೆ ಎಂ ಸತೀಶ್ ಕುಮಾರ್ ರವರು ತಿಳಿಸಿದ್ದಾರೆ. ******* -ಹರೀಶ್ ಹೆಚ್ ಆರ್ ಕೋಟೆ.

wish you happy birthday mahathma gandhiji and lalbahadur shastriji .

ಸರ್ವರಿಗೂ ಮಹಾತ್ಮ ಗಾಂಧೀಜಿ ಹಾಗೂ ಲಾಲ್ ಬಹದ್ದೂರ್ ಶಾಸ್ತ್ರಿ ಜಿ ಜನ್ಮದಿನದ ಹಾರ್ದಿಕ ಶುಭಾಶಯಗಳು.wish you all  very happy mahathma ganghiji and lal bahudurshasthriji 's birthday. #mahathma gandhiji  and lal bahadurshastriji ವಿಮರ್ಶಾ - vimarsha.