ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಸುದ್ದಿ ನೋಟ-ವಿಮರ್ಶಾ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ವಿಮರ್ಶಾ -ಸುದ್ದಿ ನೋಟ

ನವೆಂಬರ್ 19 ರಿಂದ ವಿದ್ಯುತ್ ಹರಿಸಲಾಗುವುದು,ವಿದ್ಯುತ್ ಗೋಪುರ ಹತ್ತದಂತೆ ಎಚ್ಚರಿಕೆ  ಹಾಸನ (ಕರ್ನಾಟಕ ವಾರ್ತೆ):  ಹಾಸನ ಜಿಲ್ಲೆ ಚನ್ನರಾಯಪಟ್ಟಣ ತಾಲ್ಲೂಕಿನ ಶ್ರೀನಿವಾಸಪುರದಲ್ಲಿರುವ ಮೆ|| ಚಾಮುಂಡೇಶ್ವರಿ ಸಕ್ಕರೆ ಕಾರ್ಖಾನೆಯಿಂದ 220/66/11 ಕೆ.ವಿ ಸ್ವೀಕರಣಾ ಕೇಂದ್ರಕ್ಕೆ ವಿದ್ಯುತ್ ರವಾನೆ ಮಾಡಲು220/66/11 ಕೆ.ವಿ ಯಾಚೇನಹಳ್ಳಿ ಸ್ವೀಕರಣಾ ಕೇಂದ್ರದಿಂದ ನೂತನವಾಗಿ 66 ಕೆ.ವಿ ವಿದ್ಯುತ್ ಮಾರ್ಗವನ್ನು ಸ್ವಯಂ ನಿರ್ಮಾಣ ಯೋಜನೆಯಡಿಯಲ್ಲಿ ನಿರ್ಮಾಣ ಮಾಡಲಾಗಿದ್ದು,  ಸದರಿ ವಿದ್ಯುತ್ ಮಾರ್ಗದಲ್ಲಿ ನ. 19 ರಂದು ಅಥವಾ ನಂತರ ದಿನಗಳಲ್ಲಿ 66ಕೆವಿ ವಿದ್ಯುತ್‍ನ್ನು ಹರಿಸಲಾಗುವುದು ಆದ್ದರಿಂದ ಸಾರ್ವಜನಿಕರು ಈ ಮಾರ್ಗದ ವಿದ್ಯುತ್ ಗೋಪುರವನ್ನು ಹತ್ತುವುದಾಗಲಿ, ಅವುಗಳಿಗೆ ದನ-ಕರುಗಳನ್ನು ಕಟ್ಟುವುದಾಗಲಿ, ಹಸಿರು ಬಳ್ಳಿ ಅಥವಾ ಲೋಹದ ತಂತಿಗಳನ್ನು ಎಸೆಯುವುದಾಗಲಿ ಮಾಡಬಾರದು. ಇದರಿಂದ ಸಾರ್ವಜನಿಕರ ಆಸ್ತಿ-ಪಾಸ್ತಿ ಮತ್ತು ಪ್ರಾಣಕ್ಕೆ ಹಾನಿಯಾಗುವ ಸಂಭವವಿರುತ್ತದೆ. ವಿದ್ಯುತ್ ಪ್ರಸರಣ ಮಾರ್ಗಗಳ ಕೆಳಭಾಗದಲ್ಲಿ ಯಾವುದೇತರಹದ ಚಟುವಟಿಕೆಗಳನ್ನು ಮಾಡಬಾರದಾಗಿ ಹಾಗೂ ವಿದ್ಯುತ್ ಮಾರ್ಗದ 18 ಮೀಟರ್ ಕಾರಿಡಾರ್ ಅಡಿಯಲ್ಲಿ ಯಾವುದೇ ರೀತಿಯ ಕಟ್ಟಡಗಳನ್ನು ಕಟ್ಟುವುದಾಗಲಿ ಅಥವಾ ಮರಗಳನ್ನು ಬೆಳೆಸುವುದಾಗಲಿ ಮಾಡಬಾರದು ಹಾಗೂ ಯಾವುದೇ ತರಹದ ದುಷ್ಕøತ್ಯಗಳಿಗೆ ಒಳಗೊಂಡ ಅಪಘಾತ ಅಥವಾ ಹಾನಿ ಸಂಭವಿಸಿದರೆ ಅವರೇ ಜವಾಬ್ಧಾರರಾಗಿರುತ್ತಾರೆ ಎ