ಹಾಸನ ಜಿಲ್ಲೆಯಲ್ಲಿ ಇಂದು ಕೂಡ ತ್ರಿಶತಕ ದಾಟಿದ ಕೊರೋನಾ ಸೊಂಕಿತರ ಸಂಖ್ಯೆ; ಇಂದು 358ಮಂದಿಗೆ ಅಂಟಿದ ಸೋಂಕು; 167 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಚಿಕಿತ್ಸೆ ಫಲಿಸದೆ ಇಬ್ಬರು ಸಾವನ್ನಪ್ಪಿದರು. ಇದುವರೆಗೆ 177 ಮಂದಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. 57ಮಂದಿ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುದ್ದಿ ಸಂಪಾದಕರು ಹರೀಶ್ ಹೆಚ್ ಆರ್ (ಕೋಟೆ ).
News/information/advertising/entertainment