ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

#ಹಾಸನ: ದಿನ ಸುದ್ದಿ ದರ್ಶನ ಲೇಬಲ್ ಜೊತೆಗೆ ಪೋಸ್ಟ್‌ಗಳನ್ನು ತೋರಿಸಲಾಗುತ್ತಿದೆ

ಹಾಸನ : ದಿನ ಸುದ್ದಿ ದರ್ಶನ

3/11/2020 ಹಾಸನ ಜಿಲ್ಲೆಯ ಕೋವಿಡ್ -19 ವರದಿ. #ಹಾಸನ #ವಿಮರ್ಶಾ-vimarsha  #ಕೋವಿಡ್-19 *ಹರೀಶ್ ಹೆಚ್ ಆರ್  ಕೋಟೆ * ಗಾಂಧಿ ಭವನ: ಜಿಲ್ಲಾಧಿಕಾರಿಯವರಿಂದ ಪರಿಶೀಲನೆ ಹಾಸನ, (ಕರ್ನಾಟಕ ವಾರ್ತೆ):-  ನಗರದಲ್ಲಿ ನಿರ್ಮಾಣವಾಗುತ್ತಿರುವ ಗಾಂಧಿ ಭವನ ನೂತನ ಕಟ್ಟಡಕ್ಕೆ ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ನವೆಂಬರ್ 2 ರಂದು   ಭೇಟಿ ನೀಡಿ ಪರಿಶೀಲನೆ ನಡೆಸಿ, ಹಲವಾರು ಸಲಹೆ ಸೂಚನೆಗಳನ್ನು ನೀಡಿದರು. ಆದಷ್ಟು ಶೀಘ್ರವಾಗಿ ಕಾಮಗಾರಿಯನ್ನು ಪೂರ್ಣಗೊಳಿಸುವಂತೆ ಜಿಲ್ಲಾಧಿಕಾರಿಯವರು ಅಧಿಕಾರಿಗಳಿಗೆ ಸೂಚಿಸಿದರು. ಇದೇ ಸಂದರ್ಭದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕರಾದ ವಿನೋದ್ ಚಂದ್ರ, ನಿರ್ಮಿತಿ ಕೇಂದ್ರದ ಅಧಿಕಾರಿಗಳಾದ ರಾಮಕೃಷ್ಣೇಗೌಡ, ಯೋಜನಾ ಸಲಕರಣಾಧಿಕಾರಿ ಹರೀಶ್ ಹಾಗೂ ಸ್ವಾತಂತ್ರ್ಯ ಹೋರಾಟಗಾರರಾದ ಹೆಚ್. ಎಂ. ಶಿವಣ್ಣ ಅವರು ಹಾಜರಿದ್ದರು. *********** #ಹಾಸನ #ವಿಮರ್ಶಾ-vimarsha  #ಗಾಂಧಿ ಭವನ *ಹರೀಶ್ ಹೆಚ್ ಆರ್  ಕೋಟೆ *