ವಿಷಯಕ್ಕೆ ಹೋಗಿ

ಪೋಸ್ಟ್‌ಗಳು

ಹಾಸನ ಜಿಲ್ಲೆಯ ಕೋವಿಡ್ -19 ವರದಿ.

ಭಕ್ತಿ ಭಾವ

#  aigiri nandini 👇👇👇👇👇👇👇👇👇👇 aigiri nandini #ಐಗಿರಿ ನಂದಿನಿ 👇👇👇👇👇👇👇👇👇👇 https://youtu.be/PrS7duR23Eg

ವೈಜ್ಞಾನಿಕ ಕಾರಣ ತಿಳಿಸುವಿರಾ.?.

ಯಾವ ರಸ್ತೆಗೆ ಸಿಮೆಂಟ್ ಕಾಂಕ್ರೀಟ್ ಯಾವ ರಸ್ತೆಗೆ ಡಾಂಬರೀಕರಣ ಮಾಡಬೇಕೆಂಬ ವೈಜ್ಞಾನಿಕ ಕಾರಣ ನಿಮಗೆ ಗೊತ್ತಿದೆಯೇ..?.

ಮನುಷ್ಯ ಮತ್ತು ಜೀವನ -man and life.

lockdown , economical problems and solutions

ವಿಮರ್ಶಾ -vimarsha ಲಾಕ್‌ಡೌನ್ ಅನ್ನು ಜಾರಿಗೆ ತರುವ ಮೂಲಕ ಭಾರತವು ಸಾಂಕ್ರಾಮಿಕ ರೋಗ ಕೋವಿಡ್ -19 ಅನ್ನು ನಿರ್ಮೂಲನೆ ಮಾಡುತ್ತದೆ ಎಂದು ನೀವು ಭಾವಿಸುತ್ತೀರಾ, ಇಲ್ಲದಿದ್ದರೆ ಸಮಸ್ಯೆಯನ್ನು ಪರಿಹರಿಸಲು ಪರ್ಯಾಯ ಕ್ರಮಗಳು ಯಾವುವು ...?. ಮತ್ತು. ಲಾಕ್‌ಡೌನ್‌ನಿಂದ ಉಂಟಾಗುವ ಆರ್ಥಿಕ ಸಮಸ್ಯೆಗಳನ್ನು ಹೇಗೆ ಪರಿಹರಿಸಬಹುದು ...?.    
ವಿಮರ್ಶಾ -vimarsha   

Corona lockdown and Indian economical development

subscribe and share

ವಿಮರ್ಶಾ -vimarsha

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ :-ನ್ಯಾಯಮೂರ್ತಿ ನಾರಾಯಣ ದಾಸ್.

ಒತ್ತಡದ ಕೆಲಸಗಳಿಗೆ ಕ್ರೀಡೆಗಳಿಂದ ಚೈತನ್ಯ : ನ್ಯಾ. ನಾರಾಯಣ ಪ್ರಸಾದ್ ಹಾಸನ ಮಾ.05 (ಕರ್ನಾಟಕ ವಾರ್ತೆ):- ಸದಾ ಒತ್ತಡದಲ್ಲಿ ಕೆಲಸ ಮಾಡುವ ಪೊಲೀಸರಿಗೆ ದೈಹಿಕ ಹಾಗೂ ಮಾನಸಿಕ ಸಾಮಥ್ರ್ಯ ಮತ್ತು ಉತ್ತಮ ವ್ಯಕ್ತಿತ್ವ ರೂಪಿಸಲು ಹಾಗೂ ವೃತ್ತಿಯಲ್ಲಿ ಕ್ರಿಯಾಶೀಲವಾಗಿ ಕಾರ್ಯನಿರ್ವಹಿಸಲು ಕ್ರೀಡೆ ಹೆಚ್ಚು ಸಹಕಾರಿಯಾಗಲಿದೆ ಎಂದು 2ನೇ ಹೆಚ್ಚುವರಿ ಹಾಗೂ ಜಿಲ್ಲಾ ಸತ್ರ ನ್ಯಾಯಾಧೀಶರಾದ ನಾರಾಯಣ ಪ್ರಸಾದ್ ಅವರು ತಿಳಿಸಿದ್ದಾರೆ. ನಗರದ ಪೊಲೀಸ್ ಕವಾಯತು ಮೈದಾನದಲ್ಲಿ ಹಾಸನ ಜಿಲ್ಲಾ ಪೊಲೀಸ್ ವಾರ್ಷಿಕ ಕ್ರೀಡಾಕೂಟ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು ಪೊಲೀಸರ ಆರೋಗ್ಯ ಪೊಲೀಸರಿಗಿಂತ ಹೆಚ್ಚಾಗಿ ಸಮಾಜಕ್ಕೆ ಬಹುಮುಖ್ಯವಾದದ್ದು ಎಂದು ಹೇಳಿದರು. ಪೊಲೀಸರು ಕೆಲ ಸಮಯವಾದರು ಕ್ರೀಡೆಯಲ್ಲಿ ಭಾಗವಹಿಸುವುದರಿಂದ್ದ ದೈಹಿಕ ಹಾಗೂ ಮಾನಸಿಕವಾಗಿ ಆರೋಗ್ಯದಲ್ಲಿ ಚೇತರಿಕೆ ಹಾಗೂ ಚೈತನ್ಯ ತುಂಬಲಿದೆ ಎಂದರು. ಜಿಲ್ಲಾಧಿಕಾರಿ ಆರ್. ಗಿರೀಶ್ ಅವರು ಮಾತನಾಡಿ ಸರ್ಕಾರದ ಅನೇಕ ಇಲಾಖೆಗಳು ಹಾಗೂ ಕಂದಾಯ ಮತ್ತು ಪೊಲೀಸ್ ಇಲಾಖೆ ನಾನಾ ಸಂದರ್ಭದಲ್ಲಿ ಸಮನ್ವಯತೆಯಿಂದ ಕಾರ್ಯನಿರ್ವಹಿಸುತ್ತಿವೆ ಎಂದು ತಿಳಿಸಿದರು. ಹೆಚ್ಚಾಗಿ ಚುನಾವಣೆ ಸಂದರ್ಭದಲ್ಲಿ ಕಂದಾಯ ಇಲಾಖೆಯೊಂದಿಗೆ ಪೊಲೀಸ್ ಇಲಾಖೆಯ ಪಾತ್ರ ಬಹುಮುಖ್ಯವಾದುದು. ಕೆಲಸದ ಒತ್ತಡವನ್ನು ಮರೆತು ಕ್ರೀಡೆಯ ಕಡೆಯೂ ಹೆಚ್ಚಿನ ಗಮನಹರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದರು. ಜಿಲ್ಲಾ ಪೊಲೀಸ್ ವರಿಷ್ಠ

ಮಾರ್ಚ್ 04 ರಂದು ವಿದ್ಯುತ್ ವ್ಯತ್ಯಯ

ವಿದ್ಯುತ್ ವ್ಯತ್ಯಯ ಹಾಸನ . (ಕರ್ನಾಟಕ ವಾರ್ತೆ):-  ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ, ಕೆ.ಐ.ಎ.ಡಿ.ಬಿ ಉಪವಿಭಾಗದ, ಕೆ.ಐ.ಎ.ಡಿ.ಬಿ ಶಾಖಾ ವ್ಯಾಪ್ತಿಯಲ್ಲಿ ಪರಿವರ್ತಕಗಳನ್ನು ಸ್ಥಳಾಂತರಿಸುವ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಮಾ4 ರಂದು ಬೆಳಗ್ಗೆ 10 ಗಂಟೆಯಿಂದ ಮದ್ಯಾಹ್ನ 2  ಗಂಟೆಯವರೆಗೆ ಚನ್ನಪಟ್ಟಣ, ದೇವಮ್ಮ ಬಡಾವಣೆ, ಬೊಮ್ಮನಾಯಕನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗುವುದರಿಂದ ಸಾರ್ವಜನಿಕರು ನಿಗಮದೊಂದಿಗೆ ಸಹಕರಿಸಬೇಕೆಂದು ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತದ ಕಾರ್ಯಪಾಲಕ ಇಂಜಿನಿಯರ್ ಕಾರ್ಯ ಮತ್ತು ಪಾಲನಾ ವಿಭಾಗ ಇವರು ತಿಳಿಸಿದ್ದಾರೆ. # ವಿದ್ಯುತ್ ವ್ಯತ್ಯಯ

ಚಿಕ್ಕಮಗಳೂರಿನಲ್ಲಿ ಮಾರ್ಚ್ 3 ರಿಂದ ಮಾರ್ಚ್ 10 ರವರೆಗೆ ರೇಷ್ಮೆ ಸೀರೆ ಪ್ರದರ್ಶನ ಮತ್ತು ಮಾರಾಟ .

ಚಿಕ್ಕಮಗಳೂರಿನಲ್ಲಿ  ಮಾರ್ಚ್ 03 ರಿಂದ ಮಾರ್ಚ್ 10  ರವರೆಗೆ ಪಚ್ಚೈಪ್ಪಾಸ್  ರೇಷ್ಮೆ  ಸೀರೆ ಪ್ರದರ್ಶನ ಮತ್ತು ಮಾರಾಟ . 

follow and join us

https://t.me/joinchat/gMk7YS-l6yozZmNl ವಿಮರ್ಶಾ -vimarsha

covid -19 vaccination campaign

ಹೆಚ್ಚಿನ ವಿವರಗಳಿಗೆ ಈ ಕೆಳಕಂಡ ಕೊಂಡಿಯನ್ನು ಸಂಪರ್ಕಿಸಿ :-👇👇👇👇👇👇👇👇👇👇 https://m.facebook.com/story.php?story_fbid=4209543819056276&id=808502109160481&__tn__=%2As%2As-R

ಕೋವಿಡ್ ಎರಡನೇ ಅಲೆ ತಡೆಗಟ್ಟಲು ಮುಂಜಾಗ್ರತಾ ಕ್ರಮಗಳಿಗೆ ಸೂಚನೆ.

ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಕ್ರಮ ವಹಿಸಲು ಸೂಚನೆ ಹಾಸನ  (ಕರ್ನಾಟಕ ವಾರ್ತೆ):-  ಕೋವಿಡ್ ಎರಡನೇ ಅಲೆ ಬರದಂತೆ ತಡೆಗಟ್ಟಲು ಹೊರ ರಾಜ್ಯದಿಂದ  ನೇರವಾಗಿ ಜಿಲ್ಲೆಗೆ ಆಗಮಿಸುವ ಪ್ರತಿಯೊಬ್ಬರಿಗೂ ಆರ್.ಟಿ,ಪಿ.ಸಿ.ಆರ್. ಪರೀಕ್ಷೆ ಕಡ್ಡಾಯವಾಗಿ ಮಾಡಿಸಬೇಕು ಈ ನಿಟ್ಟಿನಲ್ಲಿ ಕ್ರಮ ವಹಿಸುವಂತೆ ಜಿಲ್ಲಾ  ಉಸ್ತುವಾರಿ ಕಾರ್ಯಾದರ್ಶಿ ಹಾಗೂ ಬೆಂಗಳೂರು ಪ್ರಾದೇಶಿಕ ಅಯುಕ್ತರಾದ ನವೀನ್ ರಾಜ್ ಸಿಂಗ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಜಿಲ್ಲಾಧಿಕಾರಿ ಕಚೇರಿಯಲ್ಲಿಂದು ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾಹಿತಿ ಪಡೆದ ಅವರು ಪ್ರತಿ ನಿತ್ಯ ಮಹಾರಾಷ್ಟದಿಂದ ಚನ್ನರಾಯಪಟ್ಟಣ ತಾಲ್ಲೂಕಿಗೆ 6 ಬಸ್ಸು ಹಾಗೂ ಕೇರಳದ ಮಾನಂತವಾಡಿಯಿಂದ ಅರಕಲಗೂಡು ತಾಲ್ಲೂಕಿಗೆ 2 ಬಸ್ಸು ಆಗಮಿಸುತ್ತವೆ ಈ ಬಸ್ಸುಗಳಲ್ಲಿ ಆಗಮಿಸುವ ಪ್ರತಿಯೋಬ್ಬ ಪ್ರಯಾಣಿಕರ ಮೇಲು ನಿಗವಹಿಸಲು ಕಾರ್ಯಾಚರಣೆಗಾಗಿ ತಹಸೀಲ್ದಾರ್,  ತಾಲ್ಲೂಕು ಆರೋಗ್ಯಧಿಕಾರಿ ,ಪ್ರಾದೇಶಿಕ ಸಾರಿಗೆ ಇಲಾಖೆ, ಪೋಲಿಸ್ ಇಲಾಖೆ ಸೇರಿದಂತೆ ತಂಡ ರಚಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು..  ಕೇರಳ ಮೂಲದಿಂದ ಬಂದು ಜಿಲ್ಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿರುವ ನರ್ಸಿಂಗ್ ವಿದ್ಯಾರ್ಥಿಗಳನ್ನು  ಕಡ್ಡಾಯವಾಗಿ ಪರೀಕ್ಷೆ  ಮಾಡಿಸುವಂತೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಿಗೆ ಆದೇಶವನ್ನು ನೀಡುವಂತೆ  ಜಿಲ್ಲಾಧಿಕಾರಿಗಳಿಗೆ ತಿಳಿಸಿದರು. ಕಂದಾಯ, ಪಂಚಾಯ್ ರಾಜ್ ,ಹಾಗೂ ಪೋಲಿಸ್ ಇಲಾಖೆಯ ಎಲ

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಿಕೊಳ್ಳಲು ಸೂಚನೆ -ಶ್ವೇತಾ ದೇವರಾಜ್.

ಕುಡಿಯುವ ನೀರಿಗೆ ಮುಂಜಾಗ್ರತೆ ವಹಿಸಲು ಸೂಚನೆ ಹಾಸನ. (ಕರ್ನಾಟಕ ವಾರ್ತೆ ). ಬೇಸಿಗೆ ಅವಧಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉದ್ಭವಿಸಬಹುದಾಗಿದ್ದು, ಈ ನಿಟ್ಟಿನಲ್ಲಿ ಮುಂಜಾಗ್ರತಾ ಕ್ರಮವಹಿಸಲು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಶ್ವೇತಾ ದೇವರಾಜ್ ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿಂದು  ನಡೆದ ಕೆ.ಡಿ.ಪಿ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ  ಮಾತನಾಡಿದ ಅವರು ರೈತರಿಗೆ  ಉತ್ತಮ  ಗುಣಮಟ್ಟದ ಬಿತ್ತನೆ ಬೀಜ, ರಸಗೊಬ್ಬರ, ಕೀಟನಾಶಕ ಔಷಧಿಗಳನ್ನು ಒದಗಿಸುವಂತೆ ಸೂಚಿಸಿದರಲ್ಲದೆ, ಮುಂಗಾರು ಮಳೆಯಿಂದ ಕೆಲವು ಬೆಳೆಗಳು ನಾಶವಾಗಿದ್ದು, ಬೆಳೆ ವಿಮೆ ಪಡೆಯಲು ಸಹಕಾರಿಯಾಗುವಂತೆ ತಾಲೂಕುಗಳಿಗೆ ಖುದ್ದು ಭೇಟಿ ನೀಡಿ ಸಮೀಕ್ಷೆ ನಡೆಸಿ ನಿಖರವಾದ ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.  ಕೃಷಿ ಉತ್ಪನ್ನ ಸಂಸ್ಕರಣೆಗೆ  ಟಾರ್ಪಲ್‍ಗಳ ಬೇಡಿಕೆ ಹೆಚ್ಚಾಗುತ್ತಿದ್ದು ಅವುಗಳನ್ನು  ಇನ್ನೂ ಹೆಚ್ಚಿನ ಪ್ರಮಾಣದಲ್ಲಿ  ವಿತರಿಸಿ ಎಂದು ಅಧ್ಯಕ್ಷರು ಹೇಳಿದರು. ಬೆಳೆ ವಿಮೆ ಸಂಬಂಧಿಸಿದಂತೆ  ಯಾವೆಲ್ಲ ಬೆಳೆಗಳು ಹಾನಿಯಾಗಿವೆ ಅವುಗಳ ಮಾಹಿತಿ ನೀಡಿ ಎಂದರಲ್ಲದೆ ಬೆಳೆ ಕಟಾವು ಸಮಯದಲ್ಲಿ ಆಯಾ ಸ್ಥಳಗಳನ್ನು ಖುದ್ದಾಗಿ ಭೇಟಿ ನೀಡಿ ಹಾಗೂ ಪ್ರತಿ ವರ್ಷ ಪ್ರತಿ ಹಳ್ಳಿಗಳಲ್ಲೂ ಬೆಳೆ ಕಟಾವು ಸಮೀಕ್ಷೆ ಯಾಗಬೇಕು ಎಂದರು. ಜಾನುವಾರುಗಳಿಗೆ ಯಾವುದೇ ರೋಗ ರುಜಿನಗಳು ಬಾರದಂತೆ ನಿಗಧಿತ ಲಸಿಕೆಗಳನ್ನು ಹಾಕುವುದರ ಮೂಲಕ ತಡೆಗಟ್ಟುವ

Corona lockdown and Indian economical development

ಹಾಸನ-ಉದ್ದೇಶಿತ ವಿಮಾನ ನಿಲ್ದಾಣದ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಸೂಚನೆ.

https://youtu.be/VWGYLgHh5ug ಉದ್ದೇಶಿತ ವಿಮಾನ ನಿಲ್ದಾಣದ ವಿದ್ಯುತ್ ಮಾರ್ಗಗಳ ಸ್ಥಳಾಂತರಕ್ಕೆ ಸೂಚನೆ #ಹಾಸನ  (ಕರ್ನಾಟಕ ವಾರ್ತೆ):-  ಇಂಧನ ಇಲಾಖೆ ಹಾಗೂ ಮೂಲ ಸೌಕರ್ಯ ಇಲಾಖೆಯ ಅಪರ ಮುಖ್ಯ  ಕಾರ್ಯದರ್ಶಿಗಳಾದ ಕಪಿಲ್ ಮೋಹನ್ ಅವರು ಇಂದು  ಹಾಸನದ ಉದ್ದೇಶಿತ ವಿಮಾನ ನಿಲ್ದಾಣ ಪ್ರದೇಶಕ್ಕೆ ಭೇಟಿ ನೀಡಿ ಪರೀಶಿಲಿಸಿ  ಹಾಲಿ ಇರುವ  ಹೈ ಟೆನ್ಷನ್ ವಿದ್ಯುತ್ ಮಾರ್ಗಗಳನ್ನು ಬೇರೆಡೆಗೆ ಸ್ಥಳಾಂತರಿಸಲು ಅಗತ್ಯ ಕ್ರಮ ವಹಿಸುವಂತೆ ಸಂಬಂದಪಟ್ಟ  ಇಲಾಖಾ ಅಧಿಕಾರಿಗಳಿಗೆ ಸೂಚಿಸಿದರು.   ಹಾಸನದ ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಈಗಾಗಲೇ ಭೂಮಿಯನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ವಿಮಾನ ನಿಲ್ದಾಣದ ಅಕ್ಕ ಪಕ್ಕದ ಎರಡು ಬದಿಯಲ್ಲಿ ಮೂರರಿಂದ ನಾಲ್ಕು ಕಿಲೋ ಮೀಟರ್ ವ್ಯಾಪ್ತಿಯಲ್ಲಿ  ಯಾವುದೇ ವಿದ್ಯುತ್ ಮಾರ್ಗಗಳು ಇರುವಂತಿಲ್ಲ ಎಂದರು. ಸರ್ಕಾರದ ಹಂತದಲ್ಲಿ ಹಾಸನ ವಿಮಾನ ನಿಲ್ದಾಣ ಪ್ರಾರಂಭಕ್ಕಾಗಿ ಯೋಜನೆ ರೂಪಿಸಲಾಗುತ್ತಿದೆ ಆ ನಿಟ್ಟಿನಲ್ಲಿ ವಿಮಾನ ನಿಲ್ದಾಣದ ಸ್ಥಳವನ್ನು ವೀಕ್ಷಣೆ ನಡೆಸಿ ಪರಿಶೀಲಿಸುತ್ತಿರುವುದಾಗಿ  ತಿಳಿಸಿದರು. ಕೆ.ಪಿ.ಟಿ.ಸಿ.ಎಲ್. ಮುಖ್ಯ ಇಂಜಿನೀಯರ್ ನಾಗಾರ್ಜುನ ಅವರು ಮಾತನಾಡಿ  ವಿಮಾನ ನಿಲ್ದಾಣಕ್ಕೆ ಗುರುತಿಸಿರುವ ವ್ಯಾಪ್ತಿಯಲ್ಲಿ ಒಟ್ಟು 68 ಟವರ್‍ಗಳಿದ್ದು, 6 ರಿಂದ 7 ತಿಂಗಳೊಳಗೆ ವಿದ್ಯುತ್ ಮಾರ್ಗ ತೆರವುಗೊಳಿಸಲಾಗುತ್ತದೆ ಎಂದು  ತಿಳಿಸಿದರು. ಈ ಸಂದರ್ಭದಲ್ಲಿ ಹಾಸನದ ಉಪವಿಭಾಗಾಧಿಕಾರಿ ಬಿ.ಎ ಜಗದೀಶ

ರಾಷ್ಟ್ರೀಯ ವಿಜ್ಞಾನ ದಿನ -ಸರ್ ಸಿ.ವಿ.ರಾಮನ್ ಸಂಸ್ಮರಣ ದಿನ

ಹೊಸತನ ಹುಟ್ಟುಹಾಕುವ, ಸಮಸ್ಯೆ ಬಗೆಹರಿಸುವ,‌ ಕಠಿಣವನ್ನು ಸರಳವಾಗಿಸುವ ವಿಜ್ಞಾನವು ದೈನಂದಿನ ಜೀವನದ ಭಾಗವಾಗಿದೆ.  ಈ  ರಾಷ್ಟ್ರೀಯ ವಿಜ್ಞಾನ ದಿನಾಚರಣೆ ಸಂದರ್ಭದಲ್ಲಿ ಶ್ರೀ ಸರ್ ಸಿ.ವಿ.ರಾಮನ್ ಸೇರಿದಂತೆ ಎಲ್ಲ ವಿಜ್ಞಾನಿಗಳಿಗೆ, ವಿಜ್ಞಾನ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ನಮನಗಳನ್ನು ಸಲ್ಲಿಸೋಣ. #Chief Minister of Karnataka  BS Yediyurappa #ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ #nationalscienceday #national science day-2021 #diprkarnataka 

narayana health city launched new emergency responsive number

Devi Prasad Shetty, Chairman & Founder and Viren Shetty, ED & Group COO flagging off an ambulance rally organized during Narayana Health City's Single Emergency Response Number launch Narayana Health City launches single emergency response number #ANI  Bengaluru (Karnataka) [India], February 25 (ANI/NewsVoir): Lack of timely assistance is the leading cause for most of the causalities that happen every year in the city. To reduce the time taken to reach the hospital in case of an emergency, Narayana Health City has launched a 24/7 Emergency Network Service. The new service will offer patients emergency care right from the time the distress call lands at the Narayana Health Command Centre. It will provide patients with round the clock access to emergency services including free of cost ambulance service to any hospital of the patient's choice by dialling a single number-97384 97384. The event also witnessed Narayana Health City organising an ambulance rally to create awar

ವಿಮರ್ಶಾ- ವಿಶೇಷ ಸುದ್ದಿ

ಕೇಂದ್ರ ಸರ್ಕಾರದಿಂದ `ಆಯುಷ್ಮಾನ್ ಭಾರತ್' ಯೋಜನೆ ಫಲಾನುಭವಿಗಳಿಗೆ ಭರ್ಜರಿ ಗುಡ್ ನ್ಯೂಸ್ http://dhunt.in/dcz9L?s=a&ss=wsp Source : "Kannada News Now" via Dailyhunt ಆಪ್ ಡೌನ್ಲೋಡ್ ಮಾಡಿ http://dhunt.in/DWND BIG NEWS: ಪಿಂಚಣಿ, ಸಣ್ಣ ಉಳಿತಾಯ ಯೋಜನೆ ಬಗ್ಗೆ ಮೋದಿ ಸರ್ಕಾರದಿಂದ ಮಹತ್ವದ ನಿರ್ಧಾರ - ಖಾಸಗಿ ಬ್ಯಾಂಕ್ ಗಳಿಗೆ ಅವಕಾಶ http://dhunt.in/dczN8?s=a&ss=wsp Source : "ಕನ್ನಡದುನಿಯಾ" via Dailyhunt ಆಪ್ ಡೌನ್ಲೋಡ್ ಮಾಡಿ http://dhunt.in/DWND